July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

ಕಳಿಯ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗೇರುಕಟ್ಟೆ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.19ರಂದು ಸೊಸೈಟಿ ಸಭಾಂಗಣದಲ್ಲಿ ನಡೆಯಿತು.ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿ 12ರಲ್ಲಿ 12ಮಂದಿ ಭರ್ಜರಿ ಜಯ ಗಳಿಸಿದ್ದಾರೆ.

ಮಾಜಿ ಅಧ್ಯಕ್ಷ ವಸಂತ ಮಜಲು, ಹರಿದಾಸ್ ಪಡಂತ್ತಾಯ, ಕುಶಾಲಪ್ಪ ಗೌಡ, ಗೋಪಾಲ ಬನ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಲೋಕೇಶ್ ನಾಳ, ಶೇಖರ್ ನಾಯ್ಕ, ಉದಿತ್ ಕುಮಾರ್, ರಾಜಪ್ರಕಾಶ್ ಶೆಟ್ಟಿ, ಮಮತಾ ಆಳ್ವಾ, ಚಂದ್ರಾವತಿ, ಕೇಶವ ಪೂಜಾರಿ ಜಯ ಗಳಿಸಿದರು.ಕಾಂಗ್ರೆಸ್ ಬೆಂಬಲಿತ ಎಲ್ಲ ಅಭ್ಯರ್ಥಿಗಳಿಗೆ ಸೋಲು: ಪ್ರಕಾಶ್, ರಮೇಶ ಗೌಡ, ನೀನಾ ಕುಮಾರ್, ನೇವಿಲ್ ಮೊರಸ್., ಲಕ್ಷ್ಮಣ್ ನಾಯ್ಕ, ಕೇಶವತಿ, ಕೇಶವ ಪೂಜಾರಿ ನಾಳ, ಮರಿಟಾ ಪಿಂಟೊ, ಪೌಲಿನ್ ರೆಗೋ, ರೀತಾ ಪಿ. ಹಾಗೂ ಹರೀಶ್ ಕುಮಾರ್.

Related posts

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಮೊಸರು ಕುಡಿಕೆ ಉತ್ಸವದ‌ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!