ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

ಕಳಿಯ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗೇರುಕಟ್ಟೆ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.19ರಂದು ಸೊಸೈಟಿ ಸಭಾಂಗಣದಲ್ಲಿ ನಡೆಯಿತು.ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿ 12ರಲ್ಲಿ 12ಮಂದಿ ಭರ್ಜರಿ ಜಯ ಗಳಿಸಿದ್ದಾರೆ.

ಮಾಜಿ ಅಧ್ಯಕ್ಷ ವಸಂತ ಮಜಲು, ಹರಿದಾಸ್ ಪಡಂತ್ತಾಯ, ಕುಶಾಲಪ್ಪ ಗೌಡ, ಗೋಪಾಲ ಬನ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಲೋಕೇಶ್ ನಾಳ, ಶೇಖರ್ ನಾಯ್ಕ, ಉದಿತ್ ಕುಮಾರ್, ರಾಜಪ್ರಕಾಶ್ ಶೆಟ್ಟಿ, ಮಮತಾ ಆಳ್ವಾ, ಚಂದ್ರಾವತಿ, ಕೇಶವ ಪೂಜಾರಿ ಜಯ ಗಳಿಸಿದರು.ಕಾಂಗ್ರೆಸ್ ಬೆಂಬಲಿತ ಎಲ್ಲ ಅಭ್ಯರ್ಥಿಗಳಿಗೆ ಸೋಲು: ಪ್ರಕಾಶ್, ರಮೇಶ ಗೌಡ, ನೀನಾ ಕುಮಾರ್, ನೇವಿಲ್ ಮೊರಸ್., ಲಕ್ಷ್ಮಣ್ ನಾಯ್ಕ, ಕೇಶವತಿ, ಕೇಶವ ಪೂಜಾರಿ ನಾಳ, ಮರಿಟಾ ಪಿಂಟೊ, ಪೌಲಿನ್ ರೆಗೋ, ರೀತಾ ಪಿ. ಹಾಗೂ ಹರೀಶ್ ಕುಮಾರ್.

Related posts

ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

Suddi Udaya
error: Content is protected !!