24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

ಬೆಳ್ತಂಗಡಿ; ಕೋವಿಡ್ 19 ರೋಗ ಲಕ್ಷಣಗಳು ಪಕ್ಕದ ಕೇರಳ ರಾಜ್ಯದಲ್ಲಿ ಮತ್ತೆ ಕಂಡು ಬಂದಿತ್ತು ಮೂರು ಜನ ಮೃತಪಟ್ಟ ಬೆನ್ನಿಗೇ ಆರೋಗ್ಯ ಇಲಾಖೆ ಕಠಿಣ ಕ್ರಮದ ಹೆಜ್ಜೆಗಳನ್ನಿಡಲು ಆರಂಭಸಿದೆ. ಈ ಮಧ್ಯೆ ಹಸುಗಳಿಗೆ ಹರಡಿದ್ದ ಚರ್ಮ ಗಂಟು ರೋಗದ ಎರಡನೇ ಅಲೆ ಬೆಳ್ತಂಗಡಿ ತಾಲೂಕಿಗೆ ಮತ್ತೆ ಬಂದಿದೆಯೇ ಎಂಬ ಸಂದೇಹ ವ್ಯಕ್ತವಾಗುತ್ತಿದೆ.


ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಪೆರೋಡಿತ್ತಾಯಕಟ್ಟೆ ಪ್ರದೇಶದ ಕಾಸಿಂ ಗಿಂಡಾಡಿ ಇವರ ಮನೆಯ‌ ಗೀರ್ ತಳಿಯ ಗಂಡು ಕರುವಿನ ಮೈ ಮೇಲೆ ಚರ್ಮ ಗಂಟು ರೋಗ ಪತ್ತೆಯಾಗಿದೆ‌.
ಈ ಬಗ್ಗೆ ಪಶು ಸಂಗೋಪನೆ ಇಲಾಖೆ ಗಮನಹರಿಸಬೇಕಾಗಿದ್ದು, ರೋಗ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜನ ಆಗ್ರಹಿಸಿದ್ದಾರೆ

Related posts

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಮಾದಕ ವಸ್ತುಗಳ ಕುರಿತು ಜಾಗೃತಿ ಅಭಿಯಾನ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!