27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

ಬೆಳ್ತಂಗಡಿ; ಕೋವಿಡ್ 19 ರೋಗ ಲಕ್ಷಣಗಳು ಪಕ್ಕದ ಕೇರಳ ರಾಜ್ಯದಲ್ಲಿ ಮತ್ತೆ ಕಂಡು ಬಂದಿತ್ತು ಮೂರು ಜನ ಮೃತಪಟ್ಟ ಬೆನ್ನಿಗೇ ಆರೋಗ್ಯ ಇಲಾಖೆ ಕಠಿಣ ಕ್ರಮದ ಹೆಜ್ಜೆಗಳನ್ನಿಡಲು ಆರಂಭಸಿದೆ. ಈ ಮಧ್ಯೆ ಹಸುಗಳಿಗೆ ಹರಡಿದ್ದ ಚರ್ಮ ಗಂಟು ರೋಗದ ಎರಡನೇ ಅಲೆ ಬೆಳ್ತಂಗಡಿ ತಾಲೂಕಿಗೆ ಮತ್ತೆ ಬಂದಿದೆಯೇ ಎಂಬ ಸಂದೇಹ ವ್ಯಕ್ತವಾಗುತ್ತಿದೆ.


ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಪೆರೋಡಿತ್ತಾಯಕಟ್ಟೆ ಪ್ರದೇಶದ ಕಾಸಿಂ ಗಿಂಡಾಡಿ ಇವರ ಮನೆಯ‌ ಗೀರ್ ತಳಿಯ ಗಂಡು ಕರುವಿನ ಮೈ ಮೇಲೆ ಚರ್ಮ ಗಂಟು ರೋಗ ಪತ್ತೆಯಾಗಿದೆ‌.
ಈ ಬಗ್ಗೆ ಪಶು ಸಂಗೋಪನೆ ಇಲಾಖೆ ಗಮನಹರಿಸಬೇಕಾಗಿದ್ದು, ರೋಗ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜನ ಆಗ್ರಹಿಸಿದ್ದಾರೆ

Related posts

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಕಾರ್ಯಾಗಾರ ಸಂಪನ್ನ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

Suddi Udaya

ಮೇಲಂತಬೆಟ್ಟು: ಅಣ್ಣು ಪೂಜಾರಿ ಅಡ್ಕದಬೈಲ್ ನಿಧನ

Suddi Udaya

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya
error: Content is protected !!