23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

ಬೆಳ್ತಂಗಡಿ; ಕೋವಿಡ್ 19 ರೋಗ ಲಕ್ಷಣಗಳು ಪಕ್ಕದ ಕೇರಳ ರಾಜ್ಯದಲ್ಲಿ ಮತ್ತೆ ಕಂಡು ಬಂದಿತ್ತು ಮೂರು ಜನ ಮೃತಪಟ್ಟ ಬೆನ್ನಿಗೇ ಆರೋಗ್ಯ ಇಲಾಖೆ ಕಠಿಣ ಕ್ರಮದ ಹೆಜ್ಜೆಗಳನ್ನಿಡಲು ಆರಂಭಸಿದೆ. ಈ ಮಧ್ಯೆ ಹಸುಗಳಿಗೆ ಹರಡಿದ್ದ ಚರ್ಮ ಗಂಟು ರೋಗದ ಎರಡನೇ ಅಲೆ ಬೆಳ್ತಂಗಡಿ ತಾಲೂಕಿಗೆ ಮತ್ತೆ ಬಂದಿದೆಯೇ ಎಂಬ ಸಂದೇಹ ವ್ಯಕ್ತವಾಗುತ್ತಿದೆ.


ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಪೆರೋಡಿತ್ತಾಯಕಟ್ಟೆ ಪ್ರದೇಶದ ಕಾಸಿಂ ಗಿಂಡಾಡಿ ಇವರ ಮನೆಯ‌ ಗೀರ್ ತಳಿಯ ಗಂಡು ಕರುವಿನ ಮೈ ಮೇಲೆ ಚರ್ಮ ಗಂಟು ರೋಗ ಪತ್ತೆಯಾಗಿದೆ‌.
ಈ ಬಗ್ಗೆ ಪಶು ಸಂಗೋಪನೆ ಇಲಾಖೆ ಗಮನಹರಿಸಬೇಕಾಗಿದ್ದು, ರೋಗ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜನ ಆಗ್ರಹಿಸಿದ್ದಾರೆ

Related posts

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ವಿಶ್ವ ಜಾಂಬೂರಿಗೆ ಎಕ್ಸೆಲ್ ನ ವಿದ್ಯಾರ್ಥಿಗಳು ಆಯ್ಕೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!