July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

ಬೆಳ್ತಂಗಡಿ; ಕೋವಿಡ್ 19 ರೋಗ ಲಕ್ಷಣಗಳು ಪಕ್ಕದ ಕೇರಳ ರಾಜ್ಯದಲ್ಲಿ ಮತ್ತೆ ಕಂಡು ಬಂದಿತ್ತು ಮೂರು ಜನ ಮೃತಪಟ್ಟ ಬೆನ್ನಿಗೇ ಆರೋಗ್ಯ ಇಲಾಖೆ ಕಠಿಣ ಕ್ರಮದ ಹೆಜ್ಜೆಗಳನ್ನಿಡಲು ಆರಂಭಸಿದೆ. ಈ ಮಧ್ಯೆ ಹಸುಗಳಿಗೆ ಹರಡಿದ್ದ ಚರ್ಮ ಗಂಟು ರೋಗದ ಎರಡನೇ ಅಲೆ ಬೆಳ್ತಂಗಡಿ ತಾಲೂಕಿಗೆ ಮತ್ತೆ ಬಂದಿದೆಯೇ ಎಂಬ ಸಂದೇಹ ವ್ಯಕ್ತವಾಗುತ್ತಿದೆ.


ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಪೆರೋಡಿತ್ತಾಯಕಟ್ಟೆ ಪ್ರದೇಶದ ಕಾಸಿಂ ಗಿಂಡಾಡಿ ಇವರ ಮನೆಯ‌ ಗೀರ್ ತಳಿಯ ಗಂಡು ಕರುವಿನ ಮೈ ಮೇಲೆ ಚರ್ಮ ಗಂಟು ರೋಗ ಪತ್ತೆಯಾಗಿದೆ‌.
ಈ ಬಗ್ಗೆ ಪಶು ಸಂಗೋಪನೆ ಇಲಾಖೆ ಗಮನಹರಿಸಬೇಕಾಗಿದ್ದು, ರೋಗ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜನ ಆಗ್ರಹಿಸಿದ್ದಾರೆ

Related posts

ಲಾಯಿಲ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಮೇಲ್ಬಾವಣಿಯ ಶಂಖು ಸ್ಥಾಪನೆ

Suddi Udaya

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

Suddi Udaya

ಗೆಜ್ಜೆಗಿರಿ ಮೇಳದ “ಪ್ರಚಂಡ ಮಹಿಷಾಸುರ” ಪ್ರಸಂಗ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಡುಗಡೆ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya

ಬಾರ್ಯ- ಪುತ್ತಿಲ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!