ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

ಬೆಳ್ತಂಗಡಿ; ಕೋವಿಡ್ 19 ರೋಗ ಲಕ್ಷಣಗಳು ಪಕ್ಕದ ಕೇರಳ ರಾಜ್ಯದಲ್ಲಿ ಮತ್ತೆ ಕಂಡು ಬಂದಿತ್ತು ಮೂರು ಜನ ಮೃತಪಟ್ಟ ಬೆನ್ನಿಗೇ ಆರೋಗ್ಯ ಇಲಾಖೆ ಕಠಿಣ ಕ್ರಮದ ಹೆಜ್ಜೆಗಳನ್ನಿಡಲು ಆರಂಭಸಿದೆ. ಈ ಮಧ್ಯೆ ಹಸುಗಳಿಗೆ ಹರಡಿದ್ದ ಚರ್ಮ ಗಂಟು ರೋಗದ ಎರಡನೇ ಅಲೆ ಬೆಳ್ತಂಗಡಿ ತಾಲೂಕಿಗೆ ಮತ್ತೆ ಬಂದಿದೆಯೇ ಎಂಬ ಸಂದೇಹ ವ್ಯಕ್ತವಾಗುತ್ತಿದೆ.


ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಪೆರೋಡಿತ್ತಾಯಕಟ್ಟೆ ಪ್ರದೇಶದ ಕಾಸಿಂ ಗಿಂಡಾಡಿ ಇವರ ಮನೆಯ‌ ಗೀರ್ ತಳಿಯ ಗಂಡು ಕರುವಿನ ಮೈ ಮೇಲೆ ಚರ್ಮ ಗಂಟು ರೋಗ ಪತ್ತೆಯಾಗಿದೆ‌.
ಈ ಬಗ್ಗೆ ಪಶು ಸಂಗೋಪನೆ ಇಲಾಖೆ ಗಮನಹರಿಸಬೇಕಾಗಿದ್ದು, ರೋಗ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜನ ಆಗ್ರಹಿಸಿದ್ದಾರೆ

Related posts

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ

Suddi Udaya

ಉಜಿರೆ : ಸರ್ವಿಸ್ ಮಾಡಿ ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಲಾಯಿಲ: ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿರೋಟಾಲಯ ಸಂಗೀತ ಸ್ಪರ್ಧೆ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಪ್ರಥಮ ಹಂತದ ಗ್ರಾಮಸಭೆ, ವಿವಿಧ ಇಲಾಖಾಧಿಕಾರಿಗಳಿಂದ ಇಲಾಖಾ ಮಾಹಿತಿ

Suddi Udaya
error: Content is protected !!