23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

ಬೆಳ್ತಂಗಡಿ; ಕೋವಿಡ್ 19 ರೋಗ ಲಕ್ಷಣಗಳು ಪಕ್ಕದ ಕೇರಳ ರಾಜ್ಯದಲ್ಲಿ ಮತ್ತೆ ಕಂಡು ಬಂದಿತ್ತು ಮೂರು ಜನ ಮೃತಪಟ್ಟ ಬೆನ್ನಿಗೇ ಆರೋಗ್ಯ ಇಲಾಖೆ ಕಠಿಣ ಕ್ರಮದ ಹೆಜ್ಜೆಗಳನ್ನಿಡಲು ಆರಂಭಸಿದೆ. ಈ ಮಧ್ಯೆ ಹಸುಗಳಿಗೆ ಹರಡಿದ್ದ ಚರ್ಮ ಗಂಟು ರೋಗದ ಎರಡನೇ ಅಲೆ ಬೆಳ್ತಂಗಡಿ ತಾಲೂಕಿಗೆ ಮತ್ತೆ ಬಂದಿದೆಯೇ ಎಂಬ ಸಂದೇಹ ವ್ಯಕ್ತವಾಗುತ್ತಿದೆ.


ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಪೆರೋಡಿತ್ತಾಯಕಟ್ಟೆ ಪ್ರದೇಶದ ಕಾಸಿಂ ಗಿಂಡಾಡಿ ಇವರ ಮನೆಯ‌ ಗೀರ್ ತಳಿಯ ಗಂಡು ಕರುವಿನ ಮೈ ಮೇಲೆ ಚರ್ಮ ಗಂಟು ರೋಗ ಪತ್ತೆಯಾಗಿದೆ‌.
ಈ ಬಗ್ಗೆ ಪಶು ಸಂಗೋಪನೆ ಇಲಾಖೆ ಗಮನಹರಿಸಬೇಕಾಗಿದ್ದು, ರೋಗ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜನ ಆಗ್ರಹಿಸಿದ್ದಾರೆ

Related posts

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಲಾಯಿಲ ಗ್ರಾ.ಪಂ. ಗೆ ಕಸದ ಬುಟ್ಟಿ ವಿತರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಆ.17: ನಾಲ್ಕೂರಿನಲ್ಲಿ 3ನೇ ವರ್ಷದ ಮೊಸರು ಕುಡಿಕೆ ಉತ್ಸವ, ತಾಲೂಕು ಮಟ್ಟದ ಕೃಷ್ಣ ವೇಷ ಸ್ಪರ್ಧೆ

Suddi Udaya

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya
error: Content is protected !!