23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ದಕ್ಷಿಣ ಕನ್ನಡ ಜಿಲ್ಲೆಯ ವಾಯ್ಸ್ ಆಫ್ ಬಂಗಾಡಿ ಕಚೇರಿಯಲ್ಲಿ ಜೈ ಕರ್ನಾಟಕ ಗಾಯಕರ ಬಳಗ ಸಂಸ್ಥಾಪಕ ಅಧ್ಯಕ್ಷರಾದ ಹೆಚ್.ಎ ಶ್ರೀನಿವಾಸ್ ಮೂರ್ತಿ ಸಮ್ಮುಖದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಜೈ ಕರ್ನಾಟಕ ಗಾಯಕರ ಬಳಗ ಸಂಸ್ಥಾಪಕ ಅಧ್ಯಕ್ಷ ಹೆಚ್.ಎ ಶ್ರೀನಿವಾಸ್ ಮೂರ್ತಿ ಮತ್ತು ರಾಜ್ಯ ಉಪಾಧ್ಯಕ್ಷರಾದ ಶಾಂತಾರಾಜ್ ಅವರಿಗೆ ಜಿಲ್ಲಾ ಕಾಲಾವಿದರಿಂದ ಸನ್ಮಾನ ಮಾಡಲಾಯಿತು.


ಕಾರ್ಯಕ್ರಮದಲ್ಲಿ ರಾಜ್ಯ ಅಧ್ಯಕ್ಷರು ಮತ್ತು ರಾಜ್ಯ ಉಪಾಧ್ಯಕ್ಷರು ಗಾಯಕರಿಗೆ ಮಾಹಿತಿ ನೀಡಿದರು. ನಂತರ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಜೈ ಕರ್ನಾಟಕ ಗಾಯಕರ ಬಳಗದ ದಕ್ಷಿಣ ಕನ್ನಡ ಜಿಲ್ಲಾ ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್ ,ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ, ಉಪಾಧ್ಯಕ್ಷರಾಗಿ ನವೀನಾಂಜಲಿ ಪುತ್ತೂರು, ಪ್ರದಾನ ಕಾರ್ಯದರ್ಶಿಯಾಗಿ ರವಿ ನೇತ್ರಾವತಿ ನಗರ, ಉಪ ಕಾರ್ಯದರ್ಶಿಯಾಗಿ ಅಶ್ವೀರ್ ಸೋಮಂತಡ್ಕ, ಕೋಶಾಧಿಕಾರಿಯಾಗಿ ನವೀನ್ ಕುಮಾರ್ ಬಂಗಾಡಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶಾಹೀನ್ ಅತ್ತಾಜೆ, ಜಿಲ್ಲೆಯ ಮಹಿಳಾ ಘಟಕ ಅಧ್ಯಕ್ಷೆಯಾಗಿ ಕವಿತಾ.ಡಿ.ಪುತ್ತೂರು ಆಯ್ಕೆಯಾದರು.

Related posts

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

Suddi Udaya

ಮಳೆಗಾಲದ ವಿಪತ್ತು ಎದುರಿಸಲು ತಂಡ ರಚನೆ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!