24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಡಿ.19 ರಂದು ನಡೆಸಲಾಯಿತು.

ಈ ಶಿಬಿರದ ಮುಂದಾಳತ್ವವನ್ನು ವಿಕಲಚೇತನ ಮೇಲ್ವಿಚಾರಕರು (MRW ) ರವರಾದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಸಿದ್ದು. ಶಿಬಿರವನ್ನು ತಾಲೂಕಿನ ಅನೇಕ ಗ್ರಾಮ ಪಂಚಾಯಿತಿಯ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರು ಸಹಕಾರ ನೀಡುವುದರೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಜಿಲ್ಲಾ ವೈದ್ಯಕೀಯ ಮಂಡಳಿಯ ವೈದ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯ ವನ್ನು ಪಡೆದುಕೊಳ್ಳಲು ಸಹಕಾರ ನೀಡಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ಅನೇಕ ವಿಕಲಚೇತನರಿಗೆ ಸಹಕಾರವಾಯಿತು.

Related posts

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಪೆರಿಂಜೆ: ಪರಾರಿ ಮನೆ ಮುತ್ತು ನಿಧನ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!