26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

ಬೆಳ್ತಂಗಡಿ: ಕೇಂದ್ರ ಸರ್ಕಾರ ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದ್ದು, ಎಲ್‌ಪಿಜಿ ಸಬ್ಸಿಡಿ ಪಡೆಯಲು ಪ್ರತಿಯೊಬ್ಬರೂ ಡಿಸೆಂಬರ್‌ 31ರೊಳಗೆ ಇ-ಕೆವೈಸಿ (E-Kyc)ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ.

ಎಲ್‌ಪಿಜಿ ಸಬ್ಸಿಡಿ ಪಡೆಯಲು ಪ್ರತಿಯೊಬ್ಬರೂ ಇ-ಕೆವೈಸಿ ಮಾಡಿಸಲು ಕೇಂದ್ರ ಸೂಚನೆ ನೀಡಿದ್ದು, ಇ-ಕೆವೈಸಿ ಮಾಡದಿದ್ದರೆ ಸಬ್ಸಿಡಿಯನ್ನು ರದ್ದುಗೊಳಿಸುವ ಎಚ್ಚರಿಕೆ ನೀಡಿದೆ. ಹೀಗಾಗಿ, ಎಲ್‌ಪಿಜಿ ಸಂಪರ್ಕ ಹೊಂದಿರುವ ಎಲ್ಲ ಫಲಾನುಭವಿಗಳು ಈ ವರ್ಷದ ಡಿಸೆಂಬರ್ 31ರೊಳಗೆ ಗ್ಯಾಸ್ ಸಂಪರ್ಕ ಇದ್ದವರು ತಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಪುಸ್ತಕ ಮತ್ತು ಗ್ಯಾಸ್ ಏಜೆನ್ಸಿ ನೀಡಿದ ಪುಸ್ತಕವನ್ನು ತಮ್ಮ ಗ್ಯಾಸ್ ನೀಡುವ ಎಜೆನ್ಸಿ ಬಳಿ ಹೋಗಿ ಇ-ಕೆವೈಸಿ ಮಾಡಿಸತಕ್ಕದ್ದು. ಇ-ಕೆವೈಸಿ ಮಾಡಲು ಗ್ರಾಹಕರು ಬಳಸುತ್ತಿರುವ ಗ್ಯಾಸ್ ಸಿಲಿಂಡರ್ ಏಜೆನ್ಸಿಯನ್ನು ಸಂಪರ್ಕಿಸಬೇಕಾಗುತ್ತದೆ. ಇಲ್ಲದೇ ಹೋದರೆ, ಗ್ರಾಹಕರಿಗೆ ಲಭ್ಯವಿರುವ ಸಬ್ಸಿಡಿ ಮರುಪಾವತಿಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Related posts

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya

ಏರಿಕೆಯಾದ ಮೈಲುತುತ್ತು ದರ; ರೂ.500 ಗಡಿಯ ದಾಪುಗಾಲು

Suddi Udaya

ಬಂದಾರು ಗಿರಿಯಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!