22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

ಗುರುವಾಯನಕೆರೆ: ಗುರುವಾಯನಕೆರೆ ಬಸ್‌ ನಿಲ್ದಾಣದ ಬಳಿ ನೂತನವಾಗಿ ಪ್ರಾರಂಭಿಸಿದ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭವು ಡಿ.19 ರಂದು ನಡೆಯಿತು.

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನ ವಂ|ಫಾ| ವಾಲ್ಟರ್ ಡಿಮೆಲ್ಲೊ ಉದ್ಘಾಟಿಸಿದರು. ಮಡಂತ್ಯಾರು ಸೇಕ್ರೆಡ್ ಹಾರ್ಟ್ ನ ಪ್ರಧಾನ ಧರ್ಮಗುರು ವಂ|ಫಾ| ಸ್ಟಾನಿ ಗೋವಿಯಸ್ ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ವಸಂತ ಬಂಗೇರ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್,ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ,ಮಂಗಳೂರು ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ , ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ, ಬಿಲ್ಡರ್ ಅಶ್ವಿನ್ ಪಿರೇರಾ ಉಪಸ್ಥಿತರಿದ್ದರು.

ಸಂಸ್ಥೆಯ ಮಾಲಕರಾದ ವಿಜಯ್ ಡಿ ಕುನ್ಹ ಮತ್ತು ಜೇನ್ ಡಿ ಕುನ್ಹ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು. ಹಳ್ಳಿಮನೆ ಪ್ರವೀಣ್ ಫೆರ್ನಾಂಡೀಸ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು. ನೆಲ್ಸನ್ ಕಾರ್ಯಕ್ರಮ ನಿರೂಪಿಸಿದರು.

ವಿಶೇಷತೆಗಳು: ಸುಂದರ ಬಾಲ್ಕನಿ ಒಳಗೊಂಡ ವಿಸ್ತಾರ ಕೊಠಡಿಗಳು, 300ಕ್ಕೂ ಅಧಿಕ ಆಸನ ವ್ಯವಸ್ಥೆಗೊಳಿಸಬಹುದಾದ ಸುಸಜ್ಜಿತ ಹವಾನಿಯಂತ್ರಿತ ಸಭಾಂಗಣ, ಫ್ಯಾಮಿಲಿ ಬಾರ್ ಹಾಗೂ ರೆಸ್ಟೋರೆಂಟ್, ವಿಶಾಲವಾದ ಪಾರ್ಕಿಂಗ್ ಸೌಲಭ್ಯ ಇರಲಿದೆ.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ರವರಿಗೆ ಯುವವಾಹಿನಿ ಘಟಕದ ವತಿಯಿಂದ ಅಭಿನಂದನೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ. 229.69 ಕೋಟಿ ವ್ಯವಹಾರ, ರೂ.1.03 ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಟ್

Suddi Udaya

ಮೂಡುಬಿದಿರೆ: ವೈಬ್ರೆಂಟ್ ವಿದ್ಯಾರ್ಥಿಗಳಿಗೆ ವಿಜೃಂಭಣೆಯ ಲಾಂಗ್ ಟರ್ಮ್ ಡೇ

Suddi Udaya

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya

ಜೆ ಇ ಇ ಮೈನ್ಸ್ – 2: ಎಕ್ಸೆಲ್ ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Suddi Udaya
error: Content is protected !!