24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.25: ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ಹಂಸಗಿರಿ ವಠಾರದಲ್ಲಿ ‘ನಂದಿ ನಂದಿನಿ’ ಯಕ್ಷಗಾನ ಪ್ರದರ್ಶನ

ಬೆಳ್ತಂಗಡಿ : ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ಸಂಸ್ಥೆಯ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಇವರು ‘ನಂದಿ ನಂದಿನಿ’ ಎಂಬ ಯಕ್ಷಗಾನವನ್ನು ಸೇವೆ ಬಯಲಾಟವಾಗಿ ಅಭಿನಯಿಸಲಿದ್ದಾರೆ.

ನಂದಿ ನಂದಿನಿ ಎಂಬ ಪುರಾಣ ಕಥಾಭಾಗವನ್ನು ಡಿ 25 ರಂದು ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ವಠಾರದಲ್ಲಿ ಸಂಜೆ 7 ರಿಂದ 12 ರ ತನಕ ವಿದ್ಯುದ್ದೀಪಾಲಂಕೃತವಾದ ಸ್ಟೀಲಿನ ಭವ್ಯ ರಂಗಮಂಟಪದಲ್ಲಿ ಆಡಿತೋರಿಸಲಿದ್ದು ಯಕ್ಷಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ಸಂಸ್ಥೆಯ ಪಾಲುದಾರರು ತಿಳಿಸಿದ್ದಾರೆ.

Related posts

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

Suddi Udaya

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!