23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

ಬೆಳ್ತಂಗಡಿ ತಾಲೂಕು ಗೇರುಕಟ್ಟೆ ಕಳಿಯ ಗ್ರಾಮದ ಏರುಕಡಪು ಪವಿತ್ರವಾದ ಸೋಮನಾಥ ನದಿಗೆ ಗೃಹ ಬಳಕೆ, ಅಂಗಡಿ ತ್ಯಾಜ್ಯ ನದಿ ನೀರಿಗೆ ಎಸೆದು ನದಿಯು ದುರ್ವಾಸನೆಯಿಂದ ನೀರು ಕಲುಷಿತ ಗೊಂಡಿದೆ, ಈ ಕುರಿತು ತಪ್ಪಿಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಿ . ಸಮಸ್ಯೆ ಬಗೆಹರಿಸುವಂತೆ ಹಾಗೂ ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿಯ ಸ್ವಚ್ಚತಾ ದೃಷ್ಠಿಯಿಂದ ಶೌಚಾಲಯದ ನಿರ್ಮಾಣಕ್ಕೆ ಅನುದಾನದ ಕುರಿತು ಮನವಿ ಪತ್ರವನ್ನು ಕಳಿಯ ಗ್ರಾಮ ಪಂಚಾಯತ್ ಗೆ ಅಧ್ಯಕ್ಷರಾದ ದಿವಾಕರ ಮೆದಿನ ಇವರ ಬಳಿ ನೀಡಲಾಯಿತು..

ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷರಾದ ದಿನೇಶ್ ಗೌಡ ಕಲ್ಕುರ್ಣಿ ಉಪಾಧ್ಯಕ್ಷರಾದ ಯಶೋಧರ ಗೌಡ ಹಿರ್ಯ, ಕಾರ್ಯದರ್ಶಿಯಾದ ಲೋಹಿತಾಶ್ವ ಕಲ್ಕುರ್ಣಿ ಗೌರವ ಸಲಹೆಗಾರರಾದ ಆನಂದ ಗೌಡ ಕಲ್ಕುರ್ಣೀ, ಸದಸ್ಯರಾದ ಪದ್ಮನಾಭ ಗೌಡ, ಶಶಿಧರ ಹೀರ್ಯ ಉಪಸ್ಥಿತರಿದ್ದರು.

Related posts

ವೇಣೂರು: ಎಕ್ಸೆಲ್ ನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸುಮಂತ್ ಕುಮಾರ್ ಜೈನ್ ರಿಂದ ಮಾರ್ಗದರ್ಶನ

Suddi Udaya

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

Suddi Udaya

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ರವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya
error: Content is protected !!