22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

ಬೆಳ್ತಂಗಡಿ ತಾಲೂಕು ಗೇರುಕಟ್ಟೆ ಕಳಿಯ ಗ್ರಾಮದ ಏರುಕಡಪು ಪವಿತ್ರವಾದ ಸೋಮನಾಥ ನದಿಗೆ ಗೃಹ ಬಳಕೆ, ಅಂಗಡಿ ತ್ಯಾಜ್ಯ ನದಿ ನೀರಿಗೆ ಎಸೆದು ನದಿಯು ದುರ್ವಾಸನೆಯಿಂದ ನೀರು ಕಲುಷಿತ ಗೊಂಡಿದೆ, ಈ ಕುರಿತು ತಪ್ಪಿಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಿ . ಸಮಸ್ಯೆ ಬಗೆಹರಿಸುವಂತೆ ಹಾಗೂ ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿಯ ಸ್ವಚ್ಚತಾ ದೃಷ್ಠಿಯಿಂದ ಶೌಚಾಲಯದ ನಿರ್ಮಾಣಕ್ಕೆ ಅನುದಾನದ ಕುರಿತು ಮನವಿ ಪತ್ರವನ್ನು ಕಳಿಯ ಗ್ರಾಮ ಪಂಚಾಯತ್ ಗೆ ಅಧ್ಯಕ್ಷರಾದ ದಿವಾಕರ ಮೆದಿನ ಇವರ ಬಳಿ ನೀಡಲಾಯಿತು..

ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷರಾದ ದಿನೇಶ್ ಗೌಡ ಕಲ್ಕುರ್ಣಿ ಉಪಾಧ್ಯಕ್ಷರಾದ ಯಶೋಧರ ಗೌಡ ಹಿರ್ಯ, ಕಾರ್ಯದರ್ಶಿಯಾದ ಲೋಹಿತಾಶ್ವ ಕಲ್ಕುರ್ಣಿ ಗೌರವ ಸಲಹೆಗಾರರಾದ ಆನಂದ ಗೌಡ ಕಲ್ಕುರ್ಣೀ, ಸದಸ್ಯರಾದ ಪದ್ಮನಾಭ ಗೌಡ, ಶಶಿಧರ ಹೀರ್ಯ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಗೆ ಧನಸಹಾಯ

Suddi Udaya

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya
error: Content is protected !!