25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

ಬೆಳ್ತಂಗಡಿ ತಾಲೂಕು ಗೇರುಕಟ್ಟೆ ಕಳಿಯ ಗ್ರಾಮದ ಏರುಕಡಪು ಪವಿತ್ರವಾದ ಸೋಮನಾಥ ನದಿಗೆ ಗೃಹ ಬಳಕೆ, ಅಂಗಡಿ ತ್ಯಾಜ್ಯ ನದಿ ನೀರಿಗೆ ಎಸೆದು ನದಿಯು ದುರ್ವಾಸನೆಯಿಂದ ನೀರು ಕಲುಷಿತ ಗೊಂಡಿದೆ, ಈ ಕುರಿತು ತಪ್ಪಿಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಿ . ಸಮಸ್ಯೆ ಬಗೆಹರಿಸುವಂತೆ ಹಾಗೂ ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿಯ ಸ್ವಚ್ಚತಾ ದೃಷ್ಠಿಯಿಂದ ಶೌಚಾಲಯದ ನಿರ್ಮಾಣಕ್ಕೆ ಅನುದಾನದ ಕುರಿತು ಮನವಿ ಪತ್ರವನ್ನು ಕಳಿಯ ಗ್ರಾಮ ಪಂಚಾಯತ್ ಗೆ ಅಧ್ಯಕ್ಷರಾದ ದಿವಾಕರ ಮೆದಿನ ಇವರ ಬಳಿ ನೀಡಲಾಯಿತು..

ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷರಾದ ದಿನೇಶ್ ಗೌಡ ಕಲ್ಕುರ್ಣಿ ಉಪಾಧ್ಯಕ್ಷರಾದ ಯಶೋಧರ ಗೌಡ ಹಿರ್ಯ, ಕಾರ್ಯದರ್ಶಿಯಾದ ಲೋಹಿತಾಶ್ವ ಕಲ್ಕುರ್ಣಿ ಗೌರವ ಸಲಹೆಗಾರರಾದ ಆನಂದ ಗೌಡ ಕಲ್ಕುರ್ಣೀ, ಸದಸ್ಯರಾದ ಪದ್ಮನಾಭ ಗೌಡ, ಶಶಿಧರ ಹೀರ್ಯ ಉಪಸ್ಥಿತರಿದ್ದರು.

Related posts

ವೈಯಕ್ತಿಕ ತೇಜೋವಧೆ ಸರಿಯಲ್ಲ: ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

Suddi Udaya

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya
error: Content is protected !!