23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

ಬೆಳ್ತಂಗಡಿ ತಾಲೂಕು ಗೇರುಕಟ್ಟೆ ಕಳಿಯ ಗ್ರಾಮದ ಏರುಕಡಪು ಪವಿತ್ರವಾದ ಸೋಮನಾಥ ನದಿಗೆ ಗೃಹ ಬಳಕೆ, ಅಂಗಡಿ ತ್ಯಾಜ್ಯ ನದಿ ನೀರಿಗೆ ಎಸೆದು ನದಿಯು ದುರ್ವಾಸನೆಯಿಂದ ನೀರು ಕಲುಷಿತ ಗೊಂಡಿದೆ, ಈ ಕುರಿತು ತಪ್ಪಿಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಿ . ಸಮಸ್ಯೆ ಬಗೆಹರಿಸುವಂತೆ ಹಾಗೂ ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿಯ ಸ್ವಚ್ಚತಾ ದೃಷ್ಠಿಯಿಂದ ಶೌಚಾಲಯದ ನಿರ್ಮಾಣಕ್ಕೆ ಅನುದಾನದ ಕುರಿತು ಮನವಿ ಪತ್ರವನ್ನು ಕಳಿಯ ಗ್ರಾಮ ಪಂಚಾಯತ್ ಗೆ ಅಧ್ಯಕ್ಷರಾದ ದಿವಾಕರ ಮೆದಿನ ಇವರ ಬಳಿ ನೀಡಲಾಯಿತು..

ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷರಾದ ದಿನೇಶ್ ಗೌಡ ಕಲ್ಕುರ್ಣಿ ಉಪಾಧ್ಯಕ್ಷರಾದ ಯಶೋಧರ ಗೌಡ ಹಿರ್ಯ, ಕಾರ್ಯದರ್ಶಿಯಾದ ಲೋಹಿತಾಶ್ವ ಕಲ್ಕುರ್ಣಿ ಗೌರವ ಸಲಹೆಗಾರರಾದ ಆನಂದ ಗೌಡ ಕಲ್ಕುರ್ಣೀ, ಸದಸ್ಯರಾದ ಪದ್ಮನಾಭ ಗೌಡ, ಶಶಿಧರ ಹೀರ್ಯ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಬುರುಡೆ ಚಿನ್ನಯ್ಯ ನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿರುವ ಅಧಿಕಾರಿಗಳು: ಚಿನ್ನಯ್ಯ ಪರ ನಾಲ್ಕು ಮಂದಿ ವಕೀಲರ ಆಗಮನ

Suddi Udaya
error: Content is protected !!