September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

ಬೆಳ್ತಂಗಡಿ ತಾಲೂಕು ಗೇರುಕಟ್ಟೆ ಕಳಿಯ ಗ್ರಾಮದ ಏರುಕಡಪು ಪವಿತ್ರವಾದ ಸೋಮನಾಥ ನದಿಗೆ ಗೃಹ ಬಳಕೆ, ಅಂಗಡಿ ತ್ಯಾಜ್ಯ ನದಿ ನೀರಿಗೆ ಎಸೆದು ನದಿಯು ದುರ್ವಾಸನೆಯಿಂದ ನೀರು ಕಲುಷಿತ ಗೊಂಡಿದೆ, ಈ ಕುರಿತು ತಪ್ಪಿಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಿ . ಸಮಸ್ಯೆ ಬಗೆಹರಿಸುವಂತೆ ಹಾಗೂ ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿಯ ಸ್ವಚ್ಚತಾ ದೃಷ್ಠಿಯಿಂದ ಶೌಚಾಲಯದ ನಿರ್ಮಾಣಕ್ಕೆ ಅನುದಾನದ ಕುರಿತು ಮನವಿ ಪತ್ರವನ್ನು ಕಳಿಯ ಗ್ರಾಮ ಪಂಚಾಯತ್ ಗೆ ಅಧ್ಯಕ್ಷರಾದ ದಿವಾಕರ ಮೆದಿನ ಇವರ ಬಳಿ ನೀಡಲಾಯಿತು..

ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷರಾದ ದಿನೇಶ್ ಗೌಡ ಕಲ್ಕುರ್ಣಿ ಉಪಾಧ್ಯಕ್ಷರಾದ ಯಶೋಧರ ಗೌಡ ಹಿರ್ಯ, ಕಾರ್ಯದರ್ಶಿಯಾದ ಲೋಹಿತಾಶ್ವ ಕಲ್ಕುರ್ಣಿ ಗೌರವ ಸಲಹೆಗಾರರಾದ ಆನಂದ ಗೌಡ ಕಲ್ಕುರ್ಣೀ, ಸದಸ್ಯರಾದ ಪದ್ಮನಾಭ ಗೌಡ, ಶಶಿಧರ ಹೀರ್ಯ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಆಯುಧ ಪೂಜೆ ಸಂಭ್ರಮ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

Suddi Udaya

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya

ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ಅತಿಥಿ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ರಸ್ತೆಯುದ್ದಕ್ಕೂ ಭವ್ಯ ಸ್ವಾಗತ

Suddi Udaya
error: Content is protected !!