April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

ಕಳಿಯ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗೇರುಕಟ್ಟೆ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.19ರಂದು ಸೊಸೈಟಿ ಸಭಾಂಗಣದಲ್ಲಿ ನಡೆಯಿತು.ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿ 12ರಲ್ಲಿ 12ಮಂದಿ ಭರ್ಜರಿ ಜಯ ಗಳಿಸಿದ್ದಾರೆ.

ಮಾಜಿ ಅಧ್ಯಕ್ಷ ವಸಂತ ಮಜಲು, ಹರಿದಾಸ್ ಪಡಂತ್ತಾಯ, ಕುಶಾಲಪ್ಪ ಗೌಡ, ಗೋಪಾಲ ಬನ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಲೋಕೇಶ್ ನಾಳ, ಶೇಖರ್ ನಾಯ್ಕ, ಉದಿತ್ ಕುಮಾರ್, ರಾಜಪ್ರಕಾಶ್ ಶೆಟ್ಟಿ, ಮಮತಾ ಆಳ್ವಾ, ಚಂದ್ರಾವತಿ, ಕೇಶವ ಪೂಜಾರಿ ಜಯ ಗಳಿಸಿದರು.ಕಾಂಗ್ರೆಸ್ ಬೆಂಬಲಿತ ಎಲ್ಲ ಅಭ್ಯರ್ಥಿಗಳಿಗೆ ಸೋಲು: ಪ್ರಕಾಶ್, ರಮೇಶ ಗೌಡ, ನೀನಾ ಕುಮಾರ್, ನೇವಿಲ್ ಮೊರಸ್., ಲಕ್ಷ್ಮಣ್ ನಾಯ್ಕ, ಕೇಶವತಿ, ಕೇಶವ ಪೂಜಾರಿ ನಾಳ, ಮರಿಟಾ ಪಿಂಟೊ, ಪೌಲಿನ್ ರೆಗೋ, ರೀತಾ ಪಿ. ಹಾಗೂ ಹರೀಶ್ ಕುಮಾರ್.

Related posts

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಮೀಟ್

Suddi Udaya

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!