30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

ಕಳಿಯ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗೇರುಕಟ್ಟೆ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.19ರಂದು ಸೊಸೈಟಿ ಸಭಾಂಗಣದಲ್ಲಿ ನಡೆಯಿತು.ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿ 12ರಲ್ಲಿ 12ಮಂದಿ ಭರ್ಜರಿ ಜಯ ಗಳಿಸಿದ್ದಾರೆ.

ಮಾಜಿ ಅಧ್ಯಕ್ಷ ವಸಂತ ಮಜಲು, ಹರಿದಾಸ್ ಪಡಂತ್ತಾಯ, ಕುಶಾಲಪ್ಪ ಗೌಡ, ಗೋಪಾಲ ಬನ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಲೋಕೇಶ್ ನಾಳ, ಶೇಖರ್ ನಾಯ್ಕ, ಉದಿತ್ ಕುಮಾರ್, ರಾಜಪ್ರಕಾಶ್ ಶೆಟ್ಟಿ, ಮಮತಾ ಆಳ್ವಾ, ಚಂದ್ರಾವತಿ, ಕೇಶವ ಪೂಜಾರಿ ಜಯ ಗಳಿಸಿದರು.ಕಾಂಗ್ರೆಸ್ ಬೆಂಬಲಿತ ಎಲ್ಲ ಅಭ್ಯರ್ಥಿಗಳಿಗೆ ಸೋಲು: ಪ್ರಕಾಶ್, ರಮೇಶ ಗೌಡ, ನೀನಾ ಕುಮಾರ್, ನೇವಿಲ್ ಮೊರಸ್., ಲಕ್ಷ್ಮಣ್ ನಾಯ್ಕ, ಕೇಶವತಿ, ಕೇಶವ ಪೂಜಾರಿ ನಾಳ, ಮರಿಟಾ ಪಿಂಟೊ, ಪೌಲಿನ್ ರೆಗೋ, ರೀತಾ ಪಿ. ಹಾಗೂ ಹರೀಶ್ ಕುಮಾರ್.

Related posts

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಪ್ರತಿಭಾ ದಿನಾಚರಣೆಯ ಅಂಗವಾಗಿ ಬಹುಮಾನ ವಿತರಣೆ

Suddi Udaya

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ಅ.24 ಸೌತಡ್ಕದಲ್ಲಿ ಶ್ರೀ ಮಹಾಗಣಪತಿ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ: ಡಾ. ಕೆ ಪ್ರಭಾಕರ್ ಭಟ್ ಕಲ್ಲಡ್ಕ

Suddi Udaya
error: Content is protected !!