ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

ಕಳಿಯ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗೇರುಕಟ್ಟೆ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.19ರಂದು ಸೊಸೈಟಿ ಸಭಾಂಗಣದಲ್ಲಿ ನಡೆಯಿತು.ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿ 12ರಲ್ಲಿ 12ಮಂದಿ ಭರ್ಜರಿ ಜಯ ಗಳಿಸಿದ್ದಾರೆ.

ಮಾಜಿ ಅಧ್ಯಕ್ಷ ವಸಂತ ಮಜಲು, ಹರಿದಾಸ್ ಪಡಂತ್ತಾಯ, ಕುಶಾಲಪ್ಪ ಗೌಡ, ಗೋಪಾಲ ಬನ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಲೋಕೇಶ್ ನಾಳ, ಶೇಖರ್ ನಾಯ್ಕ, ಉದಿತ್ ಕುಮಾರ್, ರಾಜಪ್ರಕಾಶ್ ಶೆಟ್ಟಿ, ಮಮತಾ ಆಳ್ವಾ, ಚಂದ್ರಾವತಿ, ಕೇಶವ ಪೂಜಾರಿ ಜಯ ಗಳಿಸಿದರು.ಕಾಂಗ್ರೆಸ್ ಬೆಂಬಲಿತ ಎಲ್ಲ ಅಭ್ಯರ್ಥಿಗಳಿಗೆ ಸೋಲು: ಪ್ರಕಾಶ್, ರಮೇಶ ಗೌಡ, ನೀನಾ ಕುಮಾರ್, ನೇವಿಲ್ ಮೊರಸ್., ಲಕ್ಷ್ಮಣ್ ನಾಯ್ಕ, ಕೇಶವತಿ, ಕೇಶವ ಪೂಜಾರಿ ನಾಳ, ಮರಿಟಾ ಪಿಂಟೊ, ಪೌಲಿನ್ ರೆಗೋ, ರೀತಾ ಪಿ. ಹಾಗೂ ಹರೀಶ್ ಕುಮಾರ್.

Related posts

ಉಜಿರೆ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ರುಡ್‌ಸೆಟ್ ಸಂಸ್ಥೆ ವತಿಯಿಂದ ಕೃಷಿ ಉದ್ಯಮಿ–ಕೋಳಿ ಸಾಕಾಣಿಕೆ ತರಬೇತಿಯ ಸಮಾರೋಪ

Suddi Udaya

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya
error: Content is protected !!