26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

ಕಳಿಯ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗೇರುಕಟ್ಟೆ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.19ರಂದು ಸೊಸೈಟಿ ಸಭಾಂಗಣದಲ್ಲಿ ನಡೆಯಿತು.ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿ 12ರಲ್ಲಿ 12ಮಂದಿ ಭರ್ಜರಿ ಜಯ ಗಳಿಸಿದ್ದಾರೆ.

ಮಾಜಿ ಅಧ್ಯಕ್ಷ ವಸಂತ ಮಜಲು, ಹರಿದಾಸ್ ಪಡಂತ್ತಾಯ, ಕುಶಾಲಪ್ಪ ಗೌಡ, ಗೋಪಾಲ ಬನ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಲೋಕೇಶ್ ನಾಳ, ಶೇಖರ್ ನಾಯ್ಕ, ಉದಿತ್ ಕುಮಾರ್, ರಾಜಪ್ರಕಾಶ್ ಶೆಟ್ಟಿ, ಮಮತಾ ಆಳ್ವಾ, ಚಂದ್ರಾವತಿ, ಕೇಶವ ಪೂಜಾರಿ ಜಯ ಗಳಿಸಿದರು.ಕಾಂಗ್ರೆಸ್ ಬೆಂಬಲಿತ ಎಲ್ಲ ಅಭ್ಯರ್ಥಿಗಳಿಗೆ ಸೋಲು: ಪ್ರಕಾಶ್, ರಮೇಶ ಗೌಡ, ನೀನಾ ಕುಮಾರ್, ನೇವಿಲ್ ಮೊರಸ್., ಲಕ್ಷ್ಮಣ್ ನಾಯ್ಕ, ಕೇಶವತಿ, ಕೇಶವ ಪೂಜಾರಿ ನಾಳ, ಮರಿಟಾ ಪಿಂಟೊ, ಪೌಲಿನ್ ರೆಗೋ, ರೀತಾ ಪಿ. ಹಾಗೂ ಹರೀಶ್ ಕುಮಾರ್.

Related posts

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ಬೆಳ್ತಂಗಡಿ: ಶ್ರೀ ರಾಯರಿಗೆ ಸುಜಿತಾ ಬಂಗೇರರವರಿಂದ ಜಪಸರ ಸಮರ್ಪಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya

ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya
error: Content is protected !!