25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾ ದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವದ ಮಹಾ ಅನ್ನದಾನದ ಕೂಪನ್ ಬಿಡುಗಡೆ ಕಾರ್ಯಕ್ರಮವು ಡಿ.19ರಂದು ಜರುಗಿತು.

ಮಾಜಿ ಶಾಸಕ ವಸಂತ ಬಂಗೇರ ಕೂಪನ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಧನಂಜಯ ರಾವ್, ಪ್ರಧಾನ ಕಾರ್ಯದರ್ಶಿ ದಾಸಪ್ಪ ಗೌಡ ಕಾಂಜಾನು, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರುಗಳಾದ ವಾಸುದೇವ ರಾವ್ ಕಕ್ಕೆನೇಜಿ ಹಾಗೂ ಮಂಜುನಾಥ್ ಕಾಮತ್, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ದಿನೇಶ್ ಗೌಡ ದಿಡುಪೆ, ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಆಡಳಿತಾಧಿಕಾರಿ ಮೋಹನ್ ಬಂಗೇರ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವ ಪದಾಧಿಕಾರಿಗಳು, ಊರ-ಪರವೂರ ಭಕ್ತಾಧಿಗಳು ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಘಟನಾ ಕಾರ್ಯದರ್ಶಿ ವಿನಯಚಂದ್ರ ಸೇನರಬೆಟ್ಟು ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಧನಂಜಯ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಒಡಿಶಾದಲ್ಲಿ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಕರ್ನಾಟಕ ಮಹಿಳಾ ತಂಡವನ್ನು ಪ್ರತಿನಿಧಿಸಲಿರುವ ಎಸ್.ಡಿ.ಎಂ ನ ಕ್ರೀಡಾಪಟುಗಳು

Suddi Udaya

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

Suddi Udaya

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

Suddi Udaya

ಪುತ್ತೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!