September 6, 2026
ಅಪರಾಧ ಸುದ್ದಿ

ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ಕೆಡವಿದ ಪ್ರಕರಣ: ಶಿಬಾಜೆಯ ಮಹಿಳೆಯಿಂದ ಪೊಲೀಸರಿಗೆ ದೂರು

ಶಿಬಾಜೆ: ನಮ್ಮ ಪಟ್ಟಾ ಜಮೀನಿಗೆ ಸೇರಿದ ಜಾಗದಲ್ಲಿದ್ದ ನಮ್ಮ ಅಂಗಡಿ ಕಟ್ಟಡವನ್ನು ರಾತ್ರಿ ಸಮಯ ಕೆಡವಿ ಹಾಕಿರುವುದಾಗಿ ಶಿಬಾಜೆ ಗ್ರಾಮದ ಅರಂಪಾದೆ ಶ್ರೀಮತಿ ಲತಾ ಪಿ.ಎಸ್ ಅವರು ಟಿ.ಕೆ ಮ್ಯಾಥ್ಯು ಮತ್ತಿತರರ ಮೇಲೆ ಆರೋಪ ಹೊರಿಸಿ ಡಿ.20ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ.

ನಮ್ಮ ವಶದಲ್ಲಿದ್ದ ಪಟ್ಟಾ ಜಮೀನಿನ ಲಗ್ತಿ ಜಾಗದಲ್ಲಿ ಸುಮಾರು 25 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡದ ಸುತ್ತ ಅವರು ಡಿ.14ರಂದು ಬೇಲಿ ನಿರ್ಮಾಣ ಮಾಡಿದ್ದರು. ಸದ್ರಿ ಬೇಲಿಯನ್ನು ನಾನು ಮತ್ತು ನನ್ನ ಗಂಡ ತೆರವುಗೊಳಿಸಿದ್ದೆವು. ಇದನ್ನು ತಿಳಿದ ಅವರು ಡಿ.19ರಂದು ಬೆಳಗ್ಗೆ ಅನಾವಶ್ಯಕವಾಗಿ ತಗಾದೆ ತೆಗೆದು ನಮಗೆ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಠಾಣೆಗೆ ದೂರು ನೀಡಿದ್ದೇವೆ. ಇದನ್ನು ತಿಳಿದ ಅವರು ಡಿ.19ರಂದು ತಡರಾತ್ರಿ ಅಂಗಡಿ ಕಟ್ಟಡ ಇರುವ ಜಾಗಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ಕಡವುತ್ತಿದ್ದ ಸಂದರ್ಭ ಆಕ್ಷೇಪಿಸಿದ ನಮಗೆ ಜೀವಬೆದರಿಕೆ ಹಾಕಿರುವುದಾಗಿ ಲತಾ ಪಿ.ಎಸ್ ಡಿ.2೦ರಂದು ಧರ್ಮಸ್ಥಳ ಠಾಣೆಗೆ ಮತ್ತೊಂದು ದೂರು ನೀಡಿದ್ದಾರೆ.

Related posts

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya

ದಿಡುಪೆ – ಸಂಸೆ ಅರಣ್ಯ ರಸ್ತೆಯೊಳಗೆ ವಿಡಿಯೋ ಮಾಡಿದ ಪ್ರಕರಣ: ಬೆಳ್ತಂಗಡಿ ವನ್ಯಜೀವಿ ಇಲಾಖೆಯಿಂದ ಮೂವರಿಗೆ ದಂಡ

Suddi Udaya

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya

ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಮೂರು ವರ್ಷಗಳ ಹಿಂದೆ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣ: ಮರು ತನಿಖೆಗೆ ಎಸ್.ಐ.ಟಿ ರಚಿಸಿ ರಾಜ್ಯ ಸರಕಾರ ಆದೇಶ

Suddi Udaya
error: Content is protected !!