September 6, 2026
ಅಪರಾಧ ಸುದ್ದಿ

ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ಕೆಡವಿದ ಪ್ರಕರಣ: ಶಿಬಾಜೆಯ ಮಹಿಳೆಯಿಂದ ಪೊಲೀಸರಿಗೆ ದೂರು

ಶಿಬಾಜೆ: ನಮ್ಮ ಪಟ್ಟಾ ಜಮೀನಿಗೆ ಸೇರಿದ ಜಾಗದಲ್ಲಿದ್ದ ನಮ್ಮ ಅಂಗಡಿ ಕಟ್ಟಡವನ್ನು ರಾತ್ರಿ ಸಮಯ ಕೆಡವಿ ಹಾಕಿರುವುದಾಗಿ ಶಿಬಾಜೆ ಗ್ರಾಮದ ಅರಂಪಾದೆ ಶ್ರೀಮತಿ ಲತಾ ಪಿ.ಎಸ್ ಅವರು ಟಿ.ಕೆ ಮ್ಯಾಥ್ಯು ಮತ್ತಿತರರ ಮೇಲೆ ಆರೋಪ ಹೊರಿಸಿ ಡಿ.20ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ.

ನಮ್ಮ ವಶದಲ್ಲಿದ್ದ ಪಟ್ಟಾ ಜಮೀನಿನ ಲಗ್ತಿ ಜಾಗದಲ್ಲಿ ಸುಮಾರು 25 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡದ ಸುತ್ತ ಅವರು ಡಿ.14ರಂದು ಬೇಲಿ ನಿರ್ಮಾಣ ಮಾಡಿದ್ದರು. ಸದ್ರಿ ಬೇಲಿಯನ್ನು ನಾನು ಮತ್ತು ನನ್ನ ಗಂಡ ತೆರವುಗೊಳಿಸಿದ್ದೆವು. ಇದನ್ನು ತಿಳಿದ ಅವರು ಡಿ.19ರಂದು ಬೆಳಗ್ಗೆ ಅನಾವಶ್ಯಕವಾಗಿ ತಗಾದೆ ತೆಗೆದು ನಮಗೆ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಠಾಣೆಗೆ ದೂರು ನೀಡಿದ್ದೇವೆ. ಇದನ್ನು ತಿಳಿದ ಅವರು ಡಿ.19ರಂದು ತಡರಾತ್ರಿ ಅಂಗಡಿ ಕಟ್ಟಡ ಇರುವ ಜಾಗಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ಕಡವುತ್ತಿದ್ದ ಸಂದರ್ಭ ಆಕ್ಷೇಪಿಸಿದ ನಮಗೆ ಜೀವಬೆದರಿಕೆ ಹಾಕಿರುವುದಾಗಿ ಲತಾ ಪಿ.ಎಸ್ ಡಿ.2೦ರಂದು ಧರ್ಮಸ್ಥಳ ಠಾಣೆಗೆ ಮತ್ತೊಂದು ದೂರು ನೀಡಿದ್ದಾರೆ.

Related posts

ಅಂಡಿಂಜೆ ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದ ಬಳಿ ಸ್ಕಿಡ್ ಆಗಿ ಮಗುಚಿ ಬಿದ್ದ ದ್ವಿಚಕ್ರ ವಾಹನ : ಸವಾರ ಕೊಕ್ರಾಡಿ ಗ್ರಾಮದ ಸುಂದರ ಶೆಟ್ಟಿ ಮೃತ್ಯು

Suddi Udaya

ಧರ್ಮಸ್ಥಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರ ಬಂಧನ-ರೂ.5.32 ಲಕ್ಷದ ಚಿನ್ನಾಭರಣ ವಶ

Suddi Udaya

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ : ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ

Suddi Udaya

ಉಜಿರೆ ಪರಿಸರದ ಕೆಲ ಲಾಡ್ಜಗಳಿಗೆ
ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ, ನೇತೃತ್ವದಲ್ಲಿ ದಾಳಿ: ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಸೂಚನೆ

Suddi Udaya

ಸವಣಾಲು: ಹುಲಿ ಗಣತಿಗೆ ಹಾಕಿದ್ದ ಕ್ಯಾಮೆರಾಗಳ ಕಳ್ಳತನ

Suddi Udaya
error: Content is protected !!