July 23, 2026
ಅಪರಾಧ ಸುದ್ದಿ

ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ಕೆಡವಿದ ಪ್ರಕರಣ: ಶಿಬಾಜೆಯ ಮಹಿಳೆಯಿಂದ ಪೊಲೀಸರಿಗೆ ದೂರು

ಶಿಬಾಜೆ: ನಮ್ಮ ಪಟ್ಟಾ ಜಮೀನಿಗೆ ಸೇರಿದ ಜಾಗದಲ್ಲಿದ್ದ ನಮ್ಮ ಅಂಗಡಿ ಕಟ್ಟಡವನ್ನು ರಾತ್ರಿ ಸಮಯ ಕೆಡವಿ ಹಾಕಿರುವುದಾಗಿ ಶಿಬಾಜೆ ಗ್ರಾಮದ ಅರಂಪಾದೆ ಶ್ರೀಮತಿ ಲತಾ ಪಿ.ಎಸ್ ಅವರು ಟಿ.ಕೆ ಮ್ಯಾಥ್ಯು ಮತ್ತಿತರರ ಮೇಲೆ ಆರೋಪ ಹೊರಿಸಿ ಡಿ.20ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ.

ನಮ್ಮ ವಶದಲ್ಲಿದ್ದ ಪಟ್ಟಾ ಜಮೀನಿನ ಲಗ್ತಿ ಜಾಗದಲ್ಲಿ ಸುಮಾರು 25 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡದ ಸುತ್ತ ಅವರು ಡಿ.14ರಂದು ಬೇಲಿ ನಿರ್ಮಾಣ ಮಾಡಿದ್ದರು. ಸದ್ರಿ ಬೇಲಿಯನ್ನು ನಾನು ಮತ್ತು ನನ್ನ ಗಂಡ ತೆರವುಗೊಳಿಸಿದ್ದೆವು. ಇದನ್ನು ತಿಳಿದ ಅವರು ಡಿ.19ರಂದು ಬೆಳಗ್ಗೆ ಅನಾವಶ್ಯಕವಾಗಿ ತಗಾದೆ ತೆಗೆದು ನಮಗೆ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಠಾಣೆಗೆ ದೂರು ನೀಡಿದ್ದೇವೆ. ಇದನ್ನು ತಿಳಿದ ಅವರು ಡಿ.19ರಂದು ತಡರಾತ್ರಿ ಅಂಗಡಿ ಕಟ್ಟಡ ಇರುವ ಜಾಗಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ಕಡವುತ್ತಿದ್ದ ಸಂದರ್ಭ ಆಕ್ಷೇಪಿಸಿದ ನಮಗೆ ಜೀವಬೆದರಿಕೆ ಹಾಕಿರುವುದಾಗಿ ಲತಾ ಪಿ.ಎಸ್ ಡಿ.2೦ರಂದು ಧರ್ಮಸ್ಥಳ ಠಾಣೆಗೆ ಮತ್ತೊಂದು ದೂರು ನೀಡಿದ್ದಾರೆ.

Related posts

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಅಕ್ರಮ ಮದ್ಯ ಮಾರಾಟ ಪೊಲೀಸರ ದಾಳಿ

Suddi Udaya

ಗುರುವಾಯನಕೆರೆ: ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಜೊತೆಯಲ್ಲಿದ್ದ ಕಾಶಿಪಟ್ಣದ ಇಬ್ರಾಹಿಂ ಲತೀಫ್ ಬಂಧನ

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

Suddi Udaya
error: Content is protected !!