23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಕಳೆಂಜ: ಇಲ್ಲಿಯ ಕಲ್ಲಗುಡ್ಡೆ ನಿವಾಸಿ ರಾಮು (35ವ)ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.19 ರಂದು ತಡರಾತ್ರಿ ನಡೆದಿದೆ.

ತಕ್ಷಣ ಮಾಹಿತಿ ತಿಳಿದ ಸ್ಥಳೀಯರು ಬಾವಿಗೆ ಇಳಿಯುವ ನಿಪುಣರು ಇಲ್ಲದ ಕಾರಣ ಶೌರ್ಯ ವಿಪತ್ತು ತಂಡವನ್ನು ಸಂಪರ್ಕಿಸಿದ್ದಾರೆ.

ಅರಸಿನಮಕ್ಕಿ-ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಅವಿನಾಶ್ ಭಿಡೆ ಮತ್ತು ರಮೇಶ್ ರವರು ಸ್ಥಳೀಯರ ಸಹಾಯದಿಂದ ಮೃತ ದೇಹವನ್ನು ಮೇಲೆತ್ತಿದ್ದಾರೆ.
ಈ ಬಗ್ಗೆ ಧರ್ಮಸ್ಥಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಕಾಂಟ್ರಾಪ್ಷನ್ ಗೇಮಿಂಗ್ ಸ್ಪರ್ಧೆ”

Suddi Udaya

ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆ, ಯಶಸ್ವಿಗೆ ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟ ನಿರ್ದೇಶಕ ಎಚ್. ಪ್ರಭಾಕರ ಮನವಿ

Suddi Udaya

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya
error: Content is protected !!