38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

ತೆಂಕಕಾರಂದೂರು : ಕಳೆದ ಐದಾರು ತಿಂಗಳಿನಿಂದ ಮುಂಡೂರು, ಕೋಟಿಕಟ್ಟೆ, ಕಾಂತಿಜಾಲು, ಕೇರಿಯಾರು, ಮುಂತಾದ ಕಡೆಗಳಲ್ಲಿ ರಾಜರೋಷವಾಗಿ ತಿರುಗಾಡುತ್ತಿದ್ದ ಹಾಗೂ ಹಲವಾರು ದನ ಕರು ನಾಯಿಗಳನ್ನು ತಿಂದು ಮುಗಿಸಿ ಚಿರತೆ ಇನ್ನೂ ಬೋನಿಗೆ ಬಿದ್ದಿಲ್ಲ ಎಂಬುದು ನಾಗರಿಕರಲ್ಲಿ ಆತಂಕ ಹೆಚ್ಚಾಗಿದ್ದು, ಸದ್ರಿ ಚಿರತೆ ಇಲ್ಲಿ ಸಾಕು ಪ್ರಾಣಿಗಳೂ ಮಾತ್ರವಲ್ಲದೆ ಮನುಷ್ಯನ ಮೇಲೂ ಯಾವುದೇ ಸಂದರ್ಭದಲ್ಲೂ ದಾಳಿ ಮಾಡಬಹುದು ಎಂಬುದು ಜನರಲ್ಲಿರುವ ಆತಂಕ ಮೂಡಿದೆ.

ಶಾಲಾ ಕಾಲೇಜುಗಳಿಗೆ ಹೋಗುವ ಮಕ್ಕಳು ಹಳ್ಳಿ ಕಡೆ ನಡೆದುಕೊಂಡು ಹೋಗುವ ಜನರು ಭಯಭೀತರಾಗಿದ್ದಾರೆ.

ಅರಣ್ಯ ಇಲಾಖೆಯ ಬಗ್ಗೆ ಜನರ ಆಕ್ರೋಶ: ಈ ಬಗ್ಗೆ ಅರಣ್ಯ ಇಲಾಖೆಯ ಗಮನಕ್ಕೆ ಪದೇ ಪದೇ ತಿಳಿಸಿದರೂ ಹಂತಕ ಚಿರತೆಯನ್ನು ಸೆರೆ ಹಿಡಿಯುವ ವಿಷಯದಲ್ಲಿ ಅವರ ಯತ್ನ ಸಂಪೂರ್ಣ ವಿಫಲಗೊಂಡಿದೆ ಚಿರತೆ ಈಗಲೂ ತಿರುಗಾಡುತ್ತಿದೆ ಎಂದು ಆ ಭಾಗದ ಜನರು ಆಲವತ್ತುಕೊಂಡಿದ್ದಾರೆ.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya

ಮುಂಡಾಜೆ ದೇವಸ್ಥಾನದ ದೀಪೋತ್ಸವ ಸಂಪನ್ನ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ನಾಳ: ದ್ವಿತೀಯ ವರ್ಷದ ಶ್ರೀ ದುರ್ಗಾ ಕಪ್ ಹಿರಿಯರ ಕ್ರಿಕೆಟ್ ಪಂದ್ಯಾಟ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

Suddi Udaya
error: Content is protected !!