25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

ತೆಂಕಕಾರಂದೂರು : ಕಳೆದ ಐದಾರು ತಿಂಗಳಿನಿಂದ ಮುಂಡೂರು, ಕೋಟಿಕಟ್ಟೆ, ಕಾಂತಿಜಾಲು, ಕೇರಿಯಾರು, ಮುಂತಾದ ಕಡೆಗಳಲ್ಲಿ ರಾಜರೋಷವಾಗಿ ತಿರುಗಾಡುತ್ತಿದ್ದ ಹಾಗೂ ಹಲವಾರು ದನ ಕರು ನಾಯಿಗಳನ್ನು ತಿಂದು ಮುಗಿಸಿ ಚಿರತೆ ಇನ್ನೂ ಬೋನಿಗೆ ಬಿದ್ದಿಲ್ಲ ಎಂಬುದು ನಾಗರಿಕರಲ್ಲಿ ಆತಂಕ ಹೆಚ್ಚಾಗಿದ್ದು, ಸದ್ರಿ ಚಿರತೆ ಇಲ್ಲಿ ಸಾಕು ಪ್ರಾಣಿಗಳೂ ಮಾತ್ರವಲ್ಲದೆ ಮನುಷ್ಯನ ಮೇಲೂ ಯಾವುದೇ ಸಂದರ್ಭದಲ್ಲೂ ದಾಳಿ ಮಾಡಬಹುದು ಎಂಬುದು ಜನರಲ್ಲಿರುವ ಆತಂಕ ಮೂಡಿದೆ.

ಶಾಲಾ ಕಾಲೇಜುಗಳಿಗೆ ಹೋಗುವ ಮಕ್ಕಳು ಹಳ್ಳಿ ಕಡೆ ನಡೆದುಕೊಂಡು ಹೋಗುವ ಜನರು ಭಯಭೀತರಾಗಿದ್ದಾರೆ.

ಅರಣ್ಯ ಇಲಾಖೆಯ ಬಗ್ಗೆ ಜನರ ಆಕ್ರೋಶ: ಈ ಬಗ್ಗೆ ಅರಣ್ಯ ಇಲಾಖೆಯ ಗಮನಕ್ಕೆ ಪದೇ ಪದೇ ತಿಳಿಸಿದರೂ ಹಂತಕ ಚಿರತೆಯನ್ನು ಸೆರೆ ಹಿಡಿಯುವ ವಿಷಯದಲ್ಲಿ ಅವರ ಯತ್ನ ಸಂಪೂರ್ಣ ವಿಫಲಗೊಂಡಿದೆ ಚಿರತೆ ಈಗಲೂ ತಿರುಗಾಡುತ್ತಿದೆ ಎಂದು ಆ ಭಾಗದ ಜನರು ಆಲವತ್ತುಕೊಂಡಿದ್ದಾರೆ.

Related posts

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ

Suddi Udaya

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya

ಬೆಳ್ತಂಗಡಿ: ಪಿ. ಎಂ. ಶ್ರೀ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಪಕ್ವಾಡದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya
error: Content is protected !!