22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

ತೆಂಕಕಾರಂದೂರು : ಕಳೆದ ಐದಾರು ತಿಂಗಳಿನಿಂದ ಮುಂಡೂರು, ಕೋಟಿಕಟ್ಟೆ, ಕಾಂತಿಜಾಲು, ಕೇರಿಯಾರು, ಮುಂತಾದ ಕಡೆಗಳಲ್ಲಿ ರಾಜರೋಷವಾಗಿ ತಿರುಗಾಡುತ್ತಿದ್ದ ಹಾಗೂ ಹಲವಾರು ದನ ಕರು ನಾಯಿಗಳನ್ನು ತಿಂದು ಮುಗಿಸಿ ಚಿರತೆ ಇನ್ನೂ ಬೋನಿಗೆ ಬಿದ್ದಿಲ್ಲ ಎಂಬುದು ನಾಗರಿಕರಲ್ಲಿ ಆತಂಕ ಹೆಚ್ಚಾಗಿದ್ದು, ಸದ್ರಿ ಚಿರತೆ ಇಲ್ಲಿ ಸಾಕು ಪ್ರಾಣಿಗಳೂ ಮಾತ್ರವಲ್ಲದೆ ಮನುಷ್ಯನ ಮೇಲೂ ಯಾವುದೇ ಸಂದರ್ಭದಲ್ಲೂ ದಾಳಿ ಮಾಡಬಹುದು ಎಂಬುದು ಜನರಲ್ಲಿರುವ ಆತಂಕ ಮೂಡಿದೆ.

ಶಾಲಾ ಕಾಲೇಜುಗಳಿಗೆ ಹೋಗುವ ಮಕ್ಕಳು ಹಳ್ಳಿ ಕಡೆ ನಡೆದುಕೊಂಡು ಹೋಗುವ ಜನರು ಭಯಭೀತರಾಗಿದ್ದಾರೆ.

ಅರಣ್ಯ ಇಲಾಖೆಯ ಬಗ್ಗೆ ಜನರ ಆಕ್ರೋಶ: ಈ ಬಗ್ಗೆ ಅರಣ್ಯ ಇಲಾಖೆಯ ಗಮನಕ್ಕೆ ಪದೇ ಪದೇ ತಿಳಿಸಿದರೂ ಹಂತಕ ಚಿರತೆಯನ್ನು ಸೆರೆ ಹಿಡಿಯುವ ವಿಷಯದಲ್ಲಿ ಅವರ ಯತ್ನ ಸಂಪೂರ್ಣ ವಿಫಲಗೊಂಡಿದೆ ಚಿರತೆ ಈಗಲೂ ತಿರುಗಾಡುತ್ತಿದೆ ಎಂದು ಆ ಭಾಗದ ಜನರು ಆಲವತ್ತುಕೊಂಡಿದ್ದಾರೆ.

Related posts

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya

ಕರಿಮಣೇಲು: ದೇಲಂಪುರಿ ಕ್ಷೇತ್ರದ ವಠಾರದಲ್ಲಿ ವಿವಿಧ ಬಗೆಯ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ: ರಕ್ಷಿತ್ ಶಿವರಾಂ

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

Suddi Udaya
error: Content is protected !!