25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

ತೆಂಕಕಾರಂದೂರು : ಕಳೆದ ಐದಾರು ತಿಂಗಳಿನಿಂದ ಮುಂಡೂರು, ಕೋಟಿಕಟ್ಟೆ, ಕಾಂತಿಜಾಲು, ಕೇರಿಯಾರು, ಮುಂತಾದ ಕಡೆಗಳಲ್ಲಿ ರಾಜರೋಷವಾಗಿ ತಿರುಗಾಡುತ್ತಿದ್ದ ಹಾಗೂ ಹಲವಾರು ದನ ಕರು ನಾಯಿಗಳನ್ನು ತಿಂದು ಮುಗಿಸಿ ಚಿರತೆ ಇನ್ನೂ ಬೋನಿಗೆ ಬಿದ್ದಿಲ್ಲ ಎಂಬುದು ನಾಗರಿಕರಲ್ಲಿ ಆತಂಕ ಹೆಚ್ಚಾಗಿದ್ದು, ಸದ್ರಿ ಚಿರತೆ ಇಲ್ಲಿ ಸಾಕು ಪ್ರಾಣಿಗಳೂ ಮಾತ್ರವಲ್ಲದೆ ಮನುಷ್ಯನ ಮೇಲೂ ಯಾವುದೇ ಸಂದರ್ಭದಲ್ಲೂ ದಾಳಿ ಮಾಡಬಹುದು ಎಂಬುದು ಜನರಲ್ಲಿರುವ ಆತಂಕ ಮೂಡಿದೆ.

ಶಾಲಾ ಕಾಲೇಜುಗಳಿಗೆ ಹೋಗುವ ಮಕ್ಕಳು ಹಳ್ಳಿ ಕಡೆ ನಡೆದುಕೊಂಡು ಹೋಗುವ ಜನರು ಭಯಭೀತರಾಗಿದ್ದಾರೆ.

ಅರಣ್ಯ ಇಲಾಖೆಯ ಬಗ್ಗೆ ಜನರ ಆಕ್ರೋಶ: ಈ ಬಗ್ಗೆ ಅರಣ್ಯ ಇಲಾಖೆಯ ಗಮನಕ್ಕೆ ಪದೇ ಪದೇ ತಿಳಿಸಿದರೂ ಹಂತಕ ಚಿರತೆಯನ್ನು ಸೆರೆ ಹಿಡಿಯುವ ವಿಷಯದಲ್ಲಿ ಅವರ ಯತ್ನ ಸಂಪೂರ್ಣ ವಿಫಲಗೊಂಡಿದೆ ಚಿರತೆ ಈಗಲೂ ತಿರುಗಾಡುತ್ತಿದೆ ಎಂದು ಆ ಭಾಗದ ಜನರು ಆಲವತ್ತುಕೊಂಡಿದ್ದಾರೆ.

Related posts

ಕಾರು-ಕೆಎಸ್ಸಾರ್ಟಿಸಿ ಬಸ್ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಗೆ ಅಮೆರಿಕದ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ ಅಧ್ಯಯನ ತಂಡ ಭೇಟಿ

Suddi Udaya

ಕೊರಂಜ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮೆಟ್ರಿಕ್ ಮೇಳ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!