23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

ತೆಂಕಕಾರಂದೂರು : ಕಳೆದ ಐದಾರು ತಿಂಗಳಿನಿಂದ ಮುಂಡೂರು, ಕೋಟಿಕಟ್ಟೆ, ಕಾಂತಿಜಾಲು, ಕೇರಿಯಾರು, ಮುಂತಾದ ಕಡೆಗಳಲ್ಲಿ ರಾಜರೋಷವಾಗಿ ತಿರುಗಾಡುತ್ತಿದ್ದ ಹಾಗೂ ಹಲವಾರು ದನ ಕರು ನಾಯಿಗಳನ್ನು ತಿಂದು ಮುಗಿಸಿ ಚಿರತೆ ಇನ್ನೂ ಬೋನಿಗೆ ಬಿದ್ದಿಲ್ಲ ಎಂಬುದು ನಾಗರಿಕರಲ್ಲಿ ಆತಂಕ ಹೆಚ್ಚಾಗಿದ್ದು, ಸದ್ರಿ ಚಿರತೆ ಇಲ್ಲಿ ಸಾಕು ಪ್ರಾಣಿಗಳೂ ಮಾತ್ರವಲ್ಲದೆ ಮನುಷ್ಯನ ಮೇಲೂ ಯಾವುದೇ ಸಂದರ್ಭದಲ್ಲೂ ದಾಳಿ ಮಾಡಬಹುದು ಎಂಬುದು ಜನರಲ್ಲಿರುವ ಆತಂಕ ಮೂಡಿದೆ.

ಶಾಲಾ ಕಾಲೇಜುಗಳಿಗೆ ಹೋಗುವ ಮಕ್ಕಳು ಹಳ್ಳಿ ಕಡೆ ನಡೆದುಕೊಂಡು ಹೋಗುವ ಜನರು ಭಯಭೀತರಾಗಿದ್ದಾರೆ.

ಅರಣ್ಯ ಇಲಾಖೆಯ ಬಗ್ಗೆ ಜನರ ಆಕ್ರೋಶ: ಈ ಬಗ್ಗೆ ಅರಣ್ಯ ಇಲಾಖೆಯ ಗಮನಕ್ಕೆ ಪದೇ ಪದೇ ತಿಳಿಸಿದರೂ ಹಂತಕ ಚಿರತೆಯನ್ನು ಸೆರೆ ಹಿಡಿಯುವ ವಿಷಯದಲ್ಲಿ ಅವರ ಯತ್ನ ಸಂಪೂರ್ಣ ವಿಫಲಗೊಂಡಿದೆ ಚಿರತೆ ಈಗಲೂ ತಿರುಗಾಡುತ್ತಿದೆ ಎಂದು ಆ ಭಾಗದ ಜನರು ಆಲವತ್ತುಕೊಂಡಿದ್ದಾರೆ.

Related posts

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಭೇಟಿ

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ

Suddi Udaya
error: Content is protected !!