September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

ತೆಂಕಕಾರಂದೂರು : ಕಳೆದ ಐದಾರು ತಿಂಗಳಿನಿಂದ ಮುಂಡೂರು, ಕೋಟಿಕಟ್ಟೆ, ಕಾಂತಿಜಾಲು, ಕೇರಿಯಾರು, ಮುಂತಾದ ಕಡೆಗಳಲ್ಲಿ ರಾಜರೋಷವಾಗಿ ತಿರುಗಾಡುತ್ತಿದ್ದ ಹಾಗೂ ಹಲವಾರು ದನ ಕರು ನಾಯಿಗಳನ್ನು ತಿಂದು ಮುಗಿಸಿ ಚಿರತೆ ಇನ್ನೂ ಬೋನಿಗೆ ಬಿದ್ದಿಲ್ಲ ಎಂಬುದು ನಾಗರಿಕರಲ್ಲಿ ಆತಂಕ ಹೆಚ್ಚಾಗಿದ್ದು, ಸದ್ರಿ ಚಿರತೆ ಇಲ್ಲಿ ಸಾಕು ಪ್ರಾಣಿಗಳೂ ಮಾತ್ರವಲ್ಲದೆ ಮನುಷ್ಯನ ಮೇಲೂ ಯಾವುದೇ ಸಂದರ್ಭದಲ್ಲೂ ದಾಳಿ ಮಾಡಬಹುದು ಎಂಬುದು ಜನರಲ್ಲಿರುವ ಆತಂಕ ಮೂಡಿದೆ.

ಶಾಲಾ ಕಾಲೇಜುಗಳಿಗೆ ಹೋಗುವ ಮಕ್ಕಳು ಹಳ್ಳಿ ಕಡೆ ನಡೆದುಕೊಂಡು ಹೋಗುವ ಜನರು ಭಯಭೀತರಾಗಿದ್ದಾರೆ.

ಅರಣ್ಯ ಇಲಾಖೆಯ ಬಗ್ಗೆ ಜನರ ಆಕ್ರೋಶ: ಈ ಬಗ್ಗೆ ಅರಣ್ಯ ಇಲಾಖೆಯ ಗಮನಕ್ಕೆ ಪದೇ ಪದೇ ತಿಳಿಸಿದರೂ ಹಂತಕ ಚಿರತೆಯನ್ನು ಸೆರೆ ಹಿಡಿಯುವ ವಿಷಯದಲ್ಲಿ ಅವರ ಯತ್ನ ಸಂಪೂರ್ಣ ವಿಫಲಗೊಂಡಿದೆ ಚಿರತೆ ಈಗಲೂ ತಿರುಗಾಡುತ್ತಿದೆ ಎಂದು ಆ ಭಾಗದ ಜನರು ಆಲವತ್ತುಕೊಂಡಿದ್ದಾರೆ.

Related posts

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

Suddi Udaya

ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ: ಎಸ್.ಡಿ.ಎಂ. ಪಿಯು ಕಾಲೇಜಿನ 24 ವಿದ್ಯಾರ್ಥಿಗಳಿಗೆ ಅತ್ಯುನ್ನತ ಶ್ರೇಣಿ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭಕಂಠ ಶಸ್ತ್ರಚಿಕಿತ್ಸೆ ಯಶಸ್ವಿ

Suddi Udaya

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ಕಳಿಯ ಗ್ರಾಮದ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

Suddi Udaya
error: Content is protected !!