23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

ತೆಂಕಕಾರಂದೂರು : ಕಳೆದ ಐದಾರು ತಿಂಗಳಿನಿಂದ ಮುಂಡೂರು, ಕೋಟಿಕಟ್ಟೆ, ಕಾಂತಿಜಾಲು, ಕೇರಿಯಾರು, ಮುಂತಾದ ಕಡೆಗಳಲ್ಲಿ ರಾಜರೋಷವಾಗಿ ತಿರುಗಾಡುತ್ತಿದ್ದ ಹಾಗೂ ಹಲವಾರು ದನ ಕರು ನಾಯಿಗಳನ್ನು ತಿಂದು ಮುಗಿಸಿ ಚಿರತೆ ಇನ್ನೂ ಬೋನಿಗೆ ಬಿದ್ದಿಲ್ಲ ಎಂಬುದು ನಾಗರಿಕರಲ್ಲಿ ಆತಂಕ ಹೆಚ್ಚಾಗಿದ್ದು, ಸದ್ರಿ ಚಿರತೆ ಇಲ್ಲಿ ಸಾಕು ಪ್ರಾಣಿಗಳೂ ಮಾತ್ರವಲ್ಲದೆ ಮನುಷ್ಯನ ಮೇಲೂ ಯಾವುದೇ ಸಂದರ್ಭದಲ್ಲೂ ದಾಳಿ ಮಾಡಬಹುದು ಎಂಬುದು ಜನರಲ್ಲಿರುವ ಆತಂಕ ಮೂಡಿದೆ.

ಶಾಲಾ ಕಾಲೇಜುಗಳಿಗೆ ಹೋಗುವ ಮಕ್ಕಳು ಹಳ್ಳಿ ಕಡೆ ನಡೆದುಕೊಂಡು ಹೋಗುವ ಜನರು ಭಯಭೀತರಾಗಿದ್ದಾರೆ.

ಅರಣ್ಯ ಇಲಾಖೆಯ ಬಗ್ಗೆ ಜನರ ಆಕ್ರೋಶ: ಈ ಬಗ್ಗೆ ಅರಣ್ಯ ಇಲಾಖೆಯ ಗಮನಕ್ಕೆ ಪದೇ ಪದೇ ತಿಳಿಸಿದರೂ ಹಂತಕ ಚಿರತೆಯನ್ನು ಸೆರೆ ಹಿಡಿಯುವ ವಿಷಯದಲ್ಲಿ ಅವರ ಯತ್ನ ಸಂಪೂರ್ಣ ವಿಫಲಗೊಂಡಿದೆ ಚಿರತೆ ಈಗಲೂ ತಿರುಗಾಡುತ್ತಿದೆ ಎಂದು ಆ ಭಾಗದ ಜನರು ಆಲವತ್ತುಕೊಂಡಿದ್ದಾರೆ.

Related posts

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya

ಮೇ 21: ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಮಾನ್ಸೂನ್ ಸೇಲ್ : ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್

Suddi Udaya

ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ಕಲ್ಲಂಗಡಿ ವಿತರಣೆ

Suddi Udaya
error: Content is protected !!