25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

ತೆಂಕಕಾರಂದೂರು : ಕಳೆದ ಐದಾರು ತಿಂಗಳಿನಿಂದ ಮುಂಡೂರು, ಕೋಟಿಕಟ್ಟೆ, ಕಾಂತಿಜಾಲು, ಕೇರಿಯಾರು, ಮುಂತಾದ ಕಡೆಗಳಲ್ಲಿ ರಾಜರೋಷವಾಗಿ ತಿರುಗಾಡುತ್ತಿದ್ದ ಹಾಗೂ ಹಲವಾರು ದನ ಕರು ನಾಯಿಗಳನ್ನು ತಿಂದು ಮುಗಿಸಿ ಚಿರತೆ ಇನ್ನೂ ಬೋನಿಗೆ ಬಿದ್ದಿಲ್ಲ ಎಂಬುದು ನಾಗರಿಕರಲ್ಲಿ ಆತಂಕ ಹೆಚ್ಚಾಗಿದ್ದು, ಸದ್ರಿ ಚಿರತೆ ಇಲ್ಲಿ ಸಾಕು ಪ್ರಾಣಿಗಳೂ ಮಾತ್ರವಲ್ಲದೆ ಮನುಷ್ಯನ ಮೇಲೂ ಯಾವುದೇ ಸಂದರ್ಭದಲ್ಲೂ ದಾಳಿ ಮಾಡಬಹುದು ಎಂಬುದು ಜನರಲ್ಲಿರುವ ಆತಂಕ ಮೂಡಿದೆ.

ಶಾಲಾ ಕಾಲೇಜುಗಳಿಗೆ ಹೋಗುವ ಮಕ್ಕಳು ಹಳ್ಳಿ ಕಡೆ ನಡೆದುಕೊಂಡು ಹೋಗುವ ಜನರು ಭಯಭೀತರಾಗಿದ್ದಾರೆ.

ಅರಣ್ಯ ಇಲಾಖೆಯ ಬಗ್ಗೆ ಜನರ ಆಕ್ರೋಶ: ಈ ಬಗ್ಗೆ ಅರಣ್ಯ ಇಲಾಖೆಯ ಗಮನಕ್ಕೆ ಪದೇ ಪದೇ ತಿಳಿಸಿದರೂ ಹಂತಕ ಚಿರತೆಯನ್ನು ಸೆರೆ ಹಿಡಿಯುವ ವಿಷಯದಲ್ಲಿ ಅವರ ಯತ್ನ ಸಂಪೂರ್ಣ ವಿಫಲಗೊಂಡಿದೆ ಚಿರತೆ ಈಗಲೂ ತಿರುಗಾಡುತ್ತಿದೆ ಎಂದು ಆ ಭಾಗದ ಜನರು ಆಲವತ್ತುಕೊಂಡಿದ್ದಾರೆ.

Related posts

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

Suddi Udaya

ಉಜಿರೆ : ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವಾರ್ಷಿಕ ಕಾರ್ಯಚುಟುವಟಿಕೆಗಳ ಸಮಾರೋಪ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಕಥೆಗಳಲ್ಲಿ ಜೀವನ ಮೌಲ್ಯ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!