September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರ ಕಟ್ಟಿಂಗ್ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮೆಷಿನ್ ತಗುಲಿ ಸಾವ್ಯದ ವ್ಯಕ್ತಿ ಪ್ರಶಾಂತ್ ಪೂಜಾರಿ ಸಾವು

ಬೆಳ್ತಂಗಡಿ : ಮರ ಕಟ್ಟಿಂಗ್ ಮಾಡುವಾಗ ಕಟ್ಟಿಂಗ್ ಮೆಷಿನ್ ಕುತ್ತಿಗೆಗೆ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಸಾವ್ಯದಲ್ಲಿ ಡಿ. 20 ರಂದು ನಡೆದಿದೆ.

ತಾಲೂಕಿನ ಸಾವ್ಯ ಗ್ರಾಮದ ಹೊಸಮನೆ ಎಂಬಲ್ಲಿ ಪ್ರಶಾಂತ್ ಪೂಜಾರಿ ಮತ್ತು ಸಹೋದರ ಪ್ರಮೋದ್ ರವರು ಕಟ್ಟಿಗೆ ಮಾಡುವಾಗ ಆಕಸ್ಮಿಕವಾಗಿ ಕಟ್ಟಿಂಗ್ ಮೆಶಿನ್ ಪ್ರಶಾಂತ್‌ ಪೂಜಾರಿಯವರ ಕುತ್ತಿಗೆಯ ಭಾಗಕ್ಕೆ ತಾಗಿತ್ತು. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಮ್.ಸಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿದಾಗ ಚಿಕಿತ್ಸೆ ಫಲಿಸದೆ ಪ್ರಶಾಂತ್ ಪೂಜಾರಿ (36) ಎಂಬವರು ಡಿ.20ರಂದು(ಇಂದು) ಬೆಳಗ್ಗಿನ ಜಾವ ಸುಮಾರು 2 ಗಂಟೆಗೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಪ್ರಶಾಂತ್ ಸಹೋದರ ಪ್ರಮೋದ್ ವೇಣೂರು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

Related posts

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಬೆಸ್ಟ್ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿ ನಿಲಯಗಳ ಅಭಿವೃದ್ಧಿಗೆ ಅನುದಾನವನ್ನು ಮಂಜೂರುಗೊಳಿಸಲು ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ: 20 ಸಾವಿರದ ಡೈಮಂಡ್ ಖರೀದಿಗೆ 5 ಕಾರು ಗೆಲ್ಲುವ ಸುವರ್ಣಾವಕಾಶ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya

ಹೊಸ ಬೆಳಕು ಒಕ್ಕೂಟ ಹಾಗೂ ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!