28.8 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

ಶಿಶಿಲ ಗ್ರಾಮದ ಕೋಟೆ ಬಾಗಿಲು ಸುರೇಶ್ ಗೌಡ ಎಂಬಾತ ತನ್ನ ಪತ್ನಿ ಮೋಹಿನಿ ಮತ್ತು ಮಗಳಾದ ಕು. ಪೂಜಾ ರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿರುವುದನ್ನು ತೀವ್ರ ವಾಗಿ ಖಂಡಿಸಿ ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಮತ್ತು ಆರೋಪಿಗೆ ಗ್ರಾಮಸ್ಥರು ಯಾರೂ ಕೂಡ ಸಹಕಾರ ಮಾಡದಂತೆ ಆಗ್ರಹಿಸಿ ಶ್ರೀ ಮತ್ಸ್ಯ ಶಿವ ದುರ್ಗಾ ಭಜನಾ ಮಂಡಳಿಯ ವತಿಯಿಂದ ಶಿಶಿಲ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಹಾಗೂ ಅಭಿವೃದ್ದಿ ಅಧಿಕಾರಿಯವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಪದಾಧಿಕಾರಿಗಳು ಮತ್ತು ಎಲ್ಲ ಸದಸ್ಯರು ಉಪಸ್ಥಿತರಿದ್ದರು.

Related posts

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya

ಯುವವಾಹಿನಿ ಗ್ರಾಮ ಚಾವಡಿ-ಕೊಣಾಜೆ ಘಟಕದ ಸ್ಥಾಪಕ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಇಲಂತಿಲ ಆಯ್ಕೆ

Suddi Udaya
error: Content is protected !!