25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

ಶಿಶಿಲ ಗ್ರಾಮದ ಕೋಟೆ ಬಾಗಿಲು ಸುರೇಶ್ ಗೌಡ ಎಂಬಾತ ತನ್ನ ಪತ್ನಿ ಮೋಹಿನಿ ಮತ್ತು ಮಗಳಾದ ಕು. ಪೂಜಾ ರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿರುವುದನ್ನು ತೀವ್ರ ವಾಗಿ ಖಂಡಿಸಿ ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಮತ್ತು ಆರೋಪಿಗೆ ಗ್ರಾಮಸ್ಥರು ಯಾರೂ ಕೂಡ ಸಹಕಾರ ಮಾಡದಂತೆ ಆಗ್ರಹಿಸಿ ಶ್ರೀ ಮತ್ಸ್ಯ ಶಿವ ದುರ್ಗಾ ಭಜನಾ ಮಂಡಳಿಯ ವತಿಯಿಂದ ಶಿಶಿಲ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಹಾಗೂ ಅಭಿವೃದ್ದಿ ಅಧಿಕಾರಿಯವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಪದಾಧಿಕಾರಿಗಳು ಮತ್ತು ಎಲ್ಲ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವೈಭವದೊಂದಿಗೆ ನೆರವೇರಿದ ದೈವಗಳ ನರ್ತನ ಸೇವೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

Suddi Udaya
error: Content is protected !!