July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

ಶಿಶಿಲ ಗ್ರಾಮದ ಕೋಟೆ ಬಾಗಿಲು ಸುರೇಶ್ ಗೌಡ ಎಂಬಾತ ತನ್ನ ಪತ್ನಿ ಮೋಹಿನಿ ಮತ್ತು ಮಗಳಾದ ಕು. ಪೂಜಾ ರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿರುವುದನ್ನು ತೀವ್ರ ವಾಗಿ ಖಂಡಿಸಿ ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಮತ್ತು ಆರೋಪಿಗೆ ಗ್ರಾಮಸ್ಥರು ಯಾರೂ ಕೂಡ ಸಹಕಾರ ಮಾಡದಂತೆ ಆಗ್ರಹಿಸಿ ಶ್ರೀ ಮತ್ಸ್ಯ ಶಿವ ದುರ್ಗಾ ಭಜನಾ ಮಂಡಳಿಯ ವತಿಯಿಂದ ಶಿಶಿಲ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಹಾಗೂ ಅಭಿವೃದ್ದಿ ಅಧಿಕಾರಿಯವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಪದಾಧಿಕಾರಿಗಳು ಮತ್ತು ಎಲ್ಲ ಸದಸ್ಯರು ಉಪಸ್ಥಿತರಿದ್ದರು.

Related posts

ಕಾಂತರಾಜ್ ವರದಿ ಬಿಡುಗಡೆ, ಮುಸ್ಲಿಮ್ ಮೀಸಲಾತಿ ಶೇ.8ಕ್ಕೆ ಏರಿಸಲು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಎಂಎಲ್‌ಸಿ ಹರೀಶ್ ಕುಮಾರ್‌ಗೆ ಮನವಿ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya

ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya
error: Content is protected !!