23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

ನಿಡ್ಲೆ: ಪಿಲಿಕಜೆ ಬೈಲುವಾರು ಸಮಿತಿಯ ವತಿಯಿಂದ ಇತ್ತೀಚೆಗೆ ಶ್ರಮದಾನ ನಡೆಯಿತು. ಪ್ರತಿವರ್ಷದಂತೆ 7ನೇ ವರ್ಷದ ಶ್ರಮದಾನವು ನಿಡ್ಲೆ ರಾಜ್ಯ ಹೆದ್ದಾರಿಯಿಂದ ಪಟ್ರಮೆ ಜಿ.ಪಂ ರಸ್ತೆಯ 2 ಬದಿಯ ಗಿಡಗಂಟಿ ಕಡಿದು ಪ್ರಯಾಣಿಕರ ಹಾಗೂ ಶಾಲಾ ಮಕ್ಕಳಿಗೆ ಅನುಕೂಲ ಮಾಡಿದರು.

ಡಾಂಬರು ರಸ್ತೆ ಅಲ್ಲಲ್ಲಿ, ದೊಡ್ಡದಾದ ಹೊಂಡಗಳಿಗೆ ಮಣ್ಣು ಹಾಕಿ ಸಮತಟ್ಟಗೊಳಿಸಲಾಯಿತು. ಕಳೆಕೊಚ್ಚುವ ಯಂತ್ರವನ್ನು ಲಕ್ಷ್ಮಣ ಗೌಡ ನಂಜಿಲ, ಕೃಷ್ಣಪ್ರಸಾದ್ ಐತೂರು, ಪದ್ಮನಾಭ ನಕ್ಕರೆ ಪದ್ಮಯ್ಯಗೌಡ ಪಿಲಿಕಜೆ, ಪೂವಪ್ಪ ಗೌಡ ಪರಾಂಡ, ಚೀಂಕ್ರ ಮಾಪಲಾಜೆ, ಬೆಳಗಿನ ಉಪಹಾರವನ್ನು ರಾಜೇಶ್ ಉಳ್ಳಾಲ್ತಿ ಚಿಕನ್ ಸೆಂಟರ್ ನಿಡ್ಲೆ ಹಾಗೂ ಪಿಕಪ್ ವ್ಯವಸ್ಥೆಯನ್ನು ಜಿತೇಂದ್ರ ಶೆಟ್ಟಿ, ಪೆಟ್ರೋಲ್ ವ್ಯವಸ್ಥೆಯನ್ನು ಯಾದವ್ ಸಣಿಲ, ಊಟದ ವ್ಯವಸ್ಥೆಯನ್ನು ಅಧ್ಯಕ್ಷರಾದ ಹೊನ್ನಪ್ಪಗೌಡ ಹಿರಿಂಬಿ, ತಂಪು ಪಾನೀಯ ವ್ಯವಸ್ಥೆಯನ್ನು ನಾರಾಯಣ ಮಾಪಲಾಜೆ, ಜಯಪ್ರಸಾದ್ ಪರಾಂಡ, ಗೋವಿಂದಗೌಡ, ಶಂಕರಡ್ಡ, ಪುಷ್ಪರಾಜ್ ಪಿಲಿಕಜೆ, ವಸಂತ ಶಂಕರಡ್ಡ ಇವರೆಲ್ಲರು ಕೊಟ್ಟು ಸಹಕರಿಸಿದರು.

ರಾಮಣ್ಣ ಗೌಡ ಹೊಸಮನೆ ಪೆರ್ಲೆ ಹಾಗೂ ಚಿದಾನಂದ ಶೆಟ್ಟಿ ಸಹಕರಿಸಿದರು. ಪಿಲಿಕಜೆ ಬೈಲುವಾರು ಸಮಿತಿಯ ಕಾರ್ಯದರ್ಶಿಯರಾದ ಅಶೋಕ ಪಿಲಿಕಜೆ ಧನ್ಯವಾದ ಸಲ್ಲಿಸಿದರು.

Related posts

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಅರಸಿನಮಕ್ಕಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ: ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ: ವಿಜೃಂಭಣೆಯಿಂದ ನಡೆದ ದೇವರ ದರ್ಶನ ಬಲಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!