23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

ಬೆಳ್ತಂಗಡಿ:ನದಿಯಿಂದ ಅಕ್ರಮವಾಗಿ ಮರಳು ಸಾಗಾಟದ ಮಾಡುತ್ತಿದ್ದ ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಚಾರ್ಮಾಡಿಯ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಮರಳು ತೆಗೆದು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದಾಗ,ಧರ್ಮಸ್ಥಳ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳ ತಂಡ ಕಲ್ಮಂಜ ಗ್ರಾಮದ ಸತ್ಯನಪಲ್ಕೆ ಮೂರು ಮಾರ್ಗ ಜಂಕ್ಷನ್ ಎಂಬಲ್ಲಿ ಪತ್ತೆಹಚ್ಚಿರುತ್ತಾರೆ.

Related posts

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಎಸ್ .ಐ.ಟಿ ತನಿಖೆಗೆ ಆಗ್ರಹ: ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ ಆರಂಭ

Suddi Udaya

ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ರೂ‌ 1.50 ಕೋಟಿ ಬೆಲೆಯ ಬಿಳಿ ಬಣ್ಣದ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಕಾರು

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ.111 ಕೋಟಿ ವ್ಯವಹಾರ, ರೂ.24 ಲಕ್ಷ ಲಾಭ,

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ನಾವೂರು ಹಿ.ಪ್ರಾ. ಶಾಲಾ ಹಳೇ ವಿದ್ಯಾರ್ಥಿ ಸಂಘ ರಚನೆ ಅಧ್ಯಕ್ಷರಾಗಿ ಸೆಬಾಸ್ಟಿನ್ ವಿ.ಪಿ., ಪ್ರಧಾನ ಕಾರ್ಯದರ್ಶಿ ರಜತ್ ಮೋರ್ತಾಜೆ

Suddi Udaya
error: Content is protected !!