24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಶುಭಾರಂಭ

ಕೊಕ್ಕಡ : ಉಪ್ಪಿನಂಗಡಿ ಪುತ್ತೂರು ರಸ್ತೆಯ ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಇದರ ಶುಭಾರಂಭವು ಡಿ.21ರಂದು ಜರುಗಿತು.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ (ಗ್ರಾಮೀಣ )ಅಧ್ಯಕ್ಷ ಕೆ. ಎಂ. ನಾಗೇಶ್ ಕುಮಾರ್ ಗೌಡ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಿರಿಲ್ ಡಿ ಸೋಜ ಕೊಕ್ಕಡ, ಗಣೇಶ್ ಕಾಶಿ ಕೊಕ್ಕಡ, ರೂಪೇಶ್ ಕೊಕ್ಕಡ, ಸುನೀಶ್ ಕೊಕ್ಕಡ, ಕಟ್ಟಡ ಮಾಲಕ ರಮೇಶ್ ಗೌಡ ಕೊಡಿಂಬಾಡಿ, ಶಿವಪ್ರಸಾದ್ ಶಿವ ಗಣೇಶ್ ಮೆಡಿಕಲ್ ಕೊಕ್ಕಡ, ಅನುಷ್ ಕೊಕ್ಕಡ, ಅಶ್ವಿನ್ ಸಾಲಿಯನ್ ಕೊಕ್ಕಡ ಉಪಸ್ಥಿತರಿದ್ದು ಶುಭ ಹಾರೈಸಿದರು.

ಮಾಲಕರಾದ ದಯಾನೀಶ್ ಮತ್ತು ಶ್ರೀಮತಿ ಜಯಶ್ರೀಯವರು ಶುಭಾರಂಭಕ್ಕೆ ಆಗಮಿಸಿದ್ದ ಎಲ್ಲರನ್ನೂ ಸ್ವಾಗತಿಸಿ, ಸತ್ಕರಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ಉಜಿರೆ ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ನಾಳೆಯಿಂದ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟ ಉದ್ಘಾಟನೆ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸದಸ್ಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Suddi Udaya
error: Content is protected !!