25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

ಬೆಳ್ತಂಗಡಿ:ನದಿಯಿಂದ ಅಕ್ರಮವಾಗಿ ಮರಳು ಸಾಗಾಟದ ಮಾಡುತ್ತಿದ್ದ ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಚಾರ್ಮಾಡಿಯ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಮರಳು ತೆಗೆದು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದಾಗ,ಧರ್ಮಸ್ಥಳ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳ ತಂಡ ಕಲ್ಮಂಜ ಗ್ರಾಮದ ಸತ್ಯನಪಲ್ಕೆ ಮೂರು ಮಾರ್ಗ ಜಂಕ್ಷನ್ ಎಂಬಲ್ಲಿ ಪತ್ತೆಹಚ್ಚಿರುತ್ತಾರೆ.

Related posts

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

Suddi Udaya
error: Content is protected !!