25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

ಬೆಳ್ತಂಗಡಿ:ನದಿಯಿಂದ ಅಕ್ರಮವಾಗಿ ಮರಳು ಸಾಗಾಟದ ಮಾಡುತ್ತಿದ್ದ ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಚಾರ್ಮಾಡಿಯ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಮರಳು ತೆಗೆದು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದಾಗ,ಧರ್ಮಸ್ಥಳ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳ ತಂಡ ಕಲ್ಮಂಜ ಗ್ರಾಮದ ಸತ್ಯನಪಲ್ಕೆ ಮೂರು ಮಾರ್ಗ ಜಂಕ್ಷನ್ ಎಂಬಲ್ಲಿ ಪತ್ತೆಹಚ್ಚಿರುತ್ತಾರೆ.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಬಂಜೆತನ ನಿವಾರಣೆ ಚಿಕಿತ್ಸೆಗೆ ಮೊದಲ ಐಯುಐ ವಿಭಾಗ ಉದ್ಘಾಟನೆ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya

ಉಡುಪಿ-ಉಜಿರೆ ರಸ್ತೆಯುದ್ದಕ್ಕೂ ಮಹೇಶ್ ಶೆಟ್ಟಿ ತಿಮರೋಡಿಗೆ ಅಭಿಮಾನಿಗಳಿಂದ ಭವ್ಯ ಸ್ವಾಗತ

Suddi Udaya

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಆರಂಬೋಡಿ : ಪಿಲ್ಲಂಬುಗೋಳಿ ಕಾಂತರಬೆಟ್ಟು ರಸ್ತೆಯನ್ನು ದುರಸ್ತಿಗೊಳಿಸುವಂತೆ ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಪಂಚ ಗ್ಯಾರಂಟಿ: ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ ಜನಸ್ಪಂದನ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುದಾನದ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ

Suddi Udaya
error: Content is protected !!