23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

ನೆರಿಯಾ ಗ್ರಾಮದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಇಂದು ಬೆಳಿಗ್ಗೆ 7 ಗಂಟೆಗೆ ದೊಡ್ಡ ಮರ ಬಿದ್ದು ಕಟ್ಟಡಕ್ಕೆ ಹಾನಿಯಾಗಿದೆ. ಇಲ್ಲಿ ಯಾವುದೇ ಒಳ ರೋಗಿಗಳು ದಾಖಲಾಗದೆ ಇರೋದರಿಂದ ರಾತ್ರಿ ಹೊತ್ತು ಸಿಬ್ಬಂದಿಗಳು ಇರುವುದಿಲ್ಲ ಹಾಗಾಗಿ ಯಾವುದೇ ಪ್ರಾಣಪಾಯ ಆಗಿರುವುದಿಲ್ಲ.

ಹಗಲು ಹೊತ್ತಿನಲ್ಲಿ ಗ್ರಾಮೀಣ ಭಾಗದ ಜನರು ಹೆಚ್ಚು ಈ ಆರೋಗ್ಯ ಕೇಂದ್ರಕ್ಕೆ ಬರುತ್ತಾರೆ ದೊಡ್ಡ ದುರಂತವೊಂದು ತಪ್ಪಿದೆ.

Related posts

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

Suddi Udaya

ಕಲ್ಮಂಜ: ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೈನಿಕರ ಸುರಕ್ಷತೆಗಾಗಿ ವಿಪ್ರಬಾಂಧವರಿಂದ ರುದ್ರಪಾರಾಯಣ

Suddi Udaya

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya
error: Content is protected !!