September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

ನೆರಿಯಾ ಗ್ರಾಮದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಇಂದು ಬೆಳಿಗ್ಗೆ 7 ಗಂಟೆಗೆ ದೊಡ್ಡ ಮರ ಬಿದ್ದು ಕಟ್ಟಡಕ್ಕೆ ಹಾನಿಯಾಗಿದೆ. ಇಲ್ಲಿ ಯಾವುದೇ ಒಳ ರೋಗಿಗಳು ದಾಖಲಾಗದೆ ಇರೋದರಿಂದ ರಾತ್ರಿ ಹೊತ್ತು ಸಿಬ್ಬಂದಿಗಳು ಇರುವುದಿಲ್ಲ ಹಾಗಾಗಿ ಯಾವುದೇ ಪ್ರಾಣಪಾಯ ಆಗಿರುವುದಿಲ್ಲ.

ಹಗಲು ಹೊತ್ತಿನಲ್ಲಿ ಗ್ರಾಮೀಣ ಭಾಗದ ಜನರು ಹೆಚ್ಚು ಈ ಆರೋಗ್ಯ ಕೇಂದ್ರಕ್ಕೆ ಬರುತ್ತಾರೆ ದೊಡ್ಡ ದುರಂತವೊಂದು ತಪ್ಪಿದೆ.

Related posts

ಲಾಯಿಲ: ಗಂಗಮ್ಮ ಪೂಜಾರಿ ನಿಧನ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸಂಭ್ರಮ 2025

Suddi Udaya
error: Content is protected !!