23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

ನೆರಿಯಾ ಗ್ರಾಮದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಇಂದು ಬೆಳಿಗ್ಗೆ 7 ಗಂಟೆಗೆ ದೊಡ್ಡ ಮರ ಬಿದ್ದು ಕಟ್ಟಡಕ್ಕೆ ಹಾನಿಯಾಗಿದೆ. ಇಲ್ಲಿ ಯಾವುದೇ ಒಳ ರೋಗಿಗಳು ದಾಖಲಾಗದೆ ಇರೋದರಿಂದ ರಾತ್ರಿ ಹೊತ್ತು ಸಿಬ್ಬಂದಿಗಳು ಇರುವುದಿಲ್ಲ ಹಾಗಾಗಿ ಯಾವುದೇ ಪ್ರಾಣಪಾಯ ಆಗಿರುವುದಿಲ್ಲ.

ಹಗಲು ಹೊತ್ತಿನಲ್ಲಿ ಗ್ರಾಮೀಣ ಭಾಗದ ಜನರು ಹೆಚ್ಚು ಈ ಆರೋಗ್ಯ ಕೇಂದ್ರಕ್ಕೆ ಬರುತ್ತಾರೆ ದೊಡ್ಡ ದುರಂತವೊಂದು ತಪ್ಪಿದೆ.

Related posts

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ರಾಜ್ಯ ಮಟ್ಟದ ಅಧ್ಯಾಪಕರ ತರಬೇತಿ ಕಾರ್ಯಕ್ರಮ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಕೂಟ: ಬೆಳ್ತಂಗಡಿ ಶೊರಿನ್ ರಿಯೊ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!