ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

ಬೆಳ್ತಂಗಡಿ:ನದಿಯಿಂದ ಅಕ್ರಮವಾಗಿ ಮರಳು ಸಾಗಾಟದ ಮಾಡುತ್ತಿದ್ದ ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಚಾರ್ಮಾಡಿಯ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಮರಳು ತೆಗೆದು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದಾಗ,ಧರ್ಮಸ್ಥಳ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳ ತಂಡ ಕಲ್ಮಂಜ ಗ್ರಾಮದ ಸತ್ಯನಪಲ್ಕೆ ಮೂರು ಮಾರ್ಗ ಜಂಕ್ಷನ್ ಎಂಬಲ್ಲಿ ಪತ್ತೆಹಚ್ಚಿರುತ್ತಾರೆ.

Related posts

ಧರ್ಮಸ್ಥಳ: ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಲ್.ಸಿ.ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya
error: Content is protected !!