25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

ಬೆಳ್ತಂಗಡಿ:ನದಿಯಿಂದ ಅಕ್ರಮವಾಗಿ ಮರಳು ಸಾಗಾಟದ ಮಾಡುತ್ತಿದ್ದ ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಚಾರ್ಮಾಡಿಯ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಮರಳು ತೆಗೆದು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದಾಗ,ಧರ್ಮಸ್ಥಳ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳ ತಂಡ ಕಲ್ಮಂಜ ಗ್ರಾಮದ ಸತ್ಯನಪಲ್ಕೆ ಮೂರು ಮಾರ್ಗ ಜಂಕ್ಷನ್ ಎಂಬಲ್ಲಿ ಪತ್ತೆಹಚ್ಚಿರುತ್ತಾರೆ.

Related posts

ಬಿಜೆಪಿ ಕೊಕ್ಕಡ 237ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಶಶಿಕುಮಾರ್, ಕಾರ್ಯದರ್ಶಿಯಾಗಿ ಶ್ರೀಧರ್ ಆಯ್ಕೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya

ಬೆಳ್ತಂಗಡಿ ಕಲ್ಲಗುಡ್ಡೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಓಮ್ನಿ ಕಾರು: ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ ಕಾರು

Suddi Udaya

ಬದ್ಯಾರು ಜಂಕ್ಷನ್ ರಸ್ತೆಯಲ್ಲಿ ಸರಣಿ ಅಪಘಾತ, ನುಜ್ಜು ಗುಜ್ಜಾದ ವಾಹನಗಳು,ರಿಕ್ಷಾ ಡ್ರೈವರ್ ಗೆ ಗಾಯ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya
error: Content is protected !!