38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

ಬೆಳ್ತಂಗಡಿ : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವೇಣೂರು ಠಾಣಾ ಪೊಲೀಸರು ಡಿ.21 ರಂದು ಬಂಧಿಸಿದ್ದಾರೆ.

ವೇಣೂರು ಪೊಲೀಸ್ ಠಾಣೆಯಲ್ಲಿ 2016 ರಲ್ಲಿ ದಾಖಲಾದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ Addl Civil Judge & JMFC ಬೆಳ್ತಂಗಡಿ ನ್ಯಾಯಲಯದಲ್ಲಿ‌ ದಾಖಲಾದ ಸಿ.ಸಿ ನಂಬ್ರ 535/2016 ಮತ್ತು ಸಿ.ಸಿ ನಂಬ್ರ 871/2017 ರಲ್ಲಿ ಸುಮಾರು 6 ರಿಂದ 7 ವರ್ಷಗಳಿಂದ ತನ್ನ ಸ್ವಂತ ವಿಳಾಸದಲ್ಲಿ ವಾಸ ಮಾಡದೆ ವಿವಿಧ ಕಡೆಗಳಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯಾದ ಸುಳ್ಯ ತಾಲೂಕಿನ ಐವತ್ತೋಕ್ಲು ಗ್ರಾಮದ ಪಂಜದ,ನೆಲ್ಲಿಕಟ್ಟೆ ನಿವಾಸಿ ದಿ.ಆದಂ ಮಗನಾದ ಶರೀಫ್ ಯಾನೆ ಮಹಮ್ಮದ್ ಶರೀಫ್ (43) ಎಂಬಾತನನ್ನು ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನಿರ್ದೇಶನದಂತೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಶೈಲಾ ಮತ್ತು ಸಬ್ ಇನ್ಸ್ಪೆಕ್ಟರ್ ಆನಂದ್ ಎಮ್ ನೇತೃತ್ವದ ಸಿಬ್ಬಂದಿ ಪ್ರವೀಣ್ ಎಂ ಮತ್ತು ಸಚಿನ್ ರವರು ಡಿ.21 ರಂದು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ವಿಟ್ಲದ ಸಾರಡ್ಕ ಎಂಬಲ್ಲಿ ವಶಕ್ಕೆ ಪಡೆದುಕೊಂಡು ನಂತರ ಬಂಧಿಸಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆ: ಗ್ರಾಹಕರ ಕೈಗೆಟಕುವ ರೀತಿಯಲ್ಲಿ ‘ಡೈಮಂಡ್ ಫೆಸ್ಟ್’

Suddi Udaya

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya
error: Content is protected !!